AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಗ, ಬಾಗಿಲು, ಕಿಟಕಿ ಮುರಿದಿಲ್ಲ! ಆದ್ರೂ ಮನೆಯಲ್ಲಿ ನಡುರಾತ್ರಿ 2 KG ಚಿನ್ನ ಕಳವು

ಮೈಸೂರು: ಸಿನಿಮಾಗಳನ್ನು ಪ್ರೇರಣೆಯಾಗಿಟ್ಟುಕೊಂಡು ಜನ ಸಕಾರಾತ್ಮಕವಾಗಿ/ನಕಾರಾತ್ಮಕವಾಗಿ ಏನೇನೋ ಪ್ರಯತ್ನಗಳನ್ನು ಮಾಡ್ತಾ ಇರ್ತಾರೆ. ಅದರಂತೆ ಮೈಸೂರಿನಲ್ಲಿ ಬೆಲ್ ಬಾಟಮ್ ಸಿನಿಮಾ‌ ಮಾದರಿಯಲ್ಲಿ ಕಳ್ಳತನ ನಡೆದಿದೆ. ಬೀಗ ಒಡೆದಿಲ್ಲ, ಬಾಗಿಲು, ಕಿಟಕಿ ಮುರಿದಿಲ್ಲ. ಆದರೂ ಮನೆಯಲ್ಲಿದ್ದ ಎರಡು ಕೆ.ಜಿ. ಚಿನ್ನ ಕಳ್ಳತನವಾಗಿದೆ. ಮಧ್ಯ ರಾತ್ರಿ ಮೂರು ಗಂಟೆ ವೇಳೆಯಲ್ಲಿ ಕಳ್ಳತನ ನಡೆದಿದ್ದು, ಕಳ್ಳತನ ನಡೆದ ವೇಳೆಯಲ್ಲಿ ಮನೆಯಲ್ಲಿ ಬಾಲಕಿ ಕೂಡ ಇದ್ದಳು. ಸಣ್ಣ ಕುರುಹು ಇಲ್ಲದೆ ಕಳ್ಳರು ಚಿನ್ನ ಕದ್ದಿದ್ದಾರೆ. ಬ್ಯಾಂಕ್ ಬೇರೆಡೆ ಸ್ಥಳಾಂತರ ಮಾಡಿದ್ದರಿಂದ ಬ್ಯಾಂಕ್​ನಲ್ಲಿದ್ದ ಚಿನ್ನವನ್ನ ಮನೆಗೆ […]

ಬೀಗ, ಬಾಗಿಲು, ಕಿಟಕಿ ಮುರಿದಿಲ್ಲ! ಆದ್ರೂ ಮನೆಯಲ್ಲಿ ನಡುರಾತ್ರಿ 2 KG ಚಿನ್ನ ಕಳವು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Sep 01, 2020 | 2:18 PM

Share

ಮೈಸೂರು: ಸಿನಿಮಾಗಳನ್ನು ಪ್ರೇರಣೆಯಾಗಿಟ್ಟುಕೊಂಡು ಜನ ಸಕಾರಾತ್ಮಕವಾಗಿ/ನಕಾರಾತ್ಮಕವಾಗಿ ಏನೇನೋ ಪ್ರಯತ್ನಗಳನ್ನು ಮಾಡ್ತಾ ಇರ್ತಾರೆ. ಅದರಂತೆ ಮೈಸೂರಿನಲ್ಲಿ ಬೆಲ್ ಬಾಟಮ್ ಸಿನಿಮಾ‌ ಮಾದರಿಯಲ್ಲಿ ಕಳ್ಳತನ ನಡೆದಿದೆ.

ಬೀಗ ಒಡೆದಿಲ್ಲ, ಬಾಗಿಲು, ಕಿಟಕಿ ಮುರಿದಿಲ್ಲ. ಆದರೂ ಮನೆಯಲ್ಲಿದ್ದ ಎರಡು ಕೆ.ಜಿ. ಚಿನ್ನ ಕಳ್ಳತನವಾಗಿದೆ. ಮಧ್ಯ ರಾತ್ರಿ ಮೂರು ಗಂಟೆ ವೇಳೆಯಲ್ಲಿ ಕಳ್ಳತನ ನಡೆದಿದ್ದು, ಕಳ್ಳತನ ನಡೆದ ವೇಳೆಯಲ್ಲಿ ಮನೆಯಲ್ಲಿ ಬಾಲಕಿ ಕೂಡ ಇದ್ದಳು. ಸಣ್ಣ ಕುರುಹು ಇಲ್ಲದೆ ಕಳ್ಳರು ಚಿನ್ನ ಕದ್ದಿದ್ದಾರೆ.

ಬ್ಯಾಂಕ್ ಬೇರೆಡೆ ಸ್ಥಳಾಂತರ ಮಾಡಿದ್ದರಿಂದ ಬ್ಯಾಂಕ್​ನಲ್ಲಿದ್ದ ಚಿನ್ನವನ್ನ ಮನೆಗೆ ತಂದಿದ್ದರು. ಅಲ್ಲದೆ ತಮ್ಮ ಮಾವನ ಮನೆ ರಿಪೇರಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅವರ ಅರ್ಧ ಕೆ.ಜಿ. ಚಿನ್ನ ಕೂಡ ಕಳ್ಳತನವಾದ ಮನೆಯಲ್ಲೇ ಇಡಲಾಗಿತ್ತು.

ನನಗೆ ಕೊರೊನಾ ಪಾಸಿಟಿವ್ ಇತ್ತು. ನಾನು ಗುಣಮುಖನಾಗುವಷ್ಟರಲ್ಲಿ ನಮ್ಮ ತಾಯಿಗೂ ಕೊರೊನಾ ಇರುವುದು ದೃಢವಾಗಿತ್ತು. ಹೀಗಾಗಿ ಈ ಗೊಂದಲದಿಂದ ನಾನು ಚಿನ್ನವನ್ನು ಬ್ಯಾಂಕ್​ನಲ್ಲಿ‌ ಇಡಲು ಸಾಧ್ಯವಾಗಲಿಲ್ಲ.

ಕಳೆದ ರಾತ್ರಿ ಕೂಡ ತಾಯಿಗೆ ಆರೋಗ್ಯ ಸರಿ ಇಲ್ಲದ ಕಾರಣ ನಾನು ಅಮ್ಮನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ ಎಂದು ಕಳ್ಳತನವಾದ ಮನೆ ಮಾಲೀಕ ವಿಜಯ್ ಕುಮಾರ್ ಹೇಳಿದ್ರು.

Published On - 2:16 pm, Tue, 1 September 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ