AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಅಡ್ಡಾದಿಡ್ಡಿ ಚಲಾಯಿಸಿದ ಬಿಜೆಪಿ ನಾಯಕ, 2 ಮಹಿಳೆಯರ ಸಾವು

ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಳಿ ಬಿಜೆಪಿ ಯುವ ಮುಖಂಡನ ನಿರ್ಲಕ್ಷ್ಯತನಕ್ಕೆ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ರಾತ್ರಿ ಊಟ ಮುಗಿಸಿ ವಾಕಿಂಗ್‌ ಹೋಗುತ್ತಿದ್ದ ಮಹಿಳೆಯರ ಮೇಲೆ ಬಿಜೆಪಿ ನಾಯಕ ಯುವರಾಜ್ ಜಾಧವ್ ಕಾರು ಹರಿಸಿದ್ದಾನೆ. ಘಟನೆಯಲ್ಲಿ ಸವಿತಾ ಪಾಟೀಲ್(44) ಮತ್ತು ವಿದ್ಯಾ ಪಾಟೀಲ್(52) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯುವರಾಜ್ ಜಾಧವ್ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದೇ ಅವಘಡಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಶಾಂತಾ ಚೌಗುಲೆ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ […]

ಕಾರು ಅಡ್ಡಾದಿಡ್ಡಿ ಚಲಾಯಿಸಿದ ಬಿಜೆಪಿ ನಾಯಕ, 2 ಮಹಿಳೆಯರ ಸಾವು
ಸಾಧು ಶ್ರೀನಾಥ್​
|

Updated on:May 25, 2020 | 12:39 PM

Share

ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಳಿ ಬಿಜೆಪಿ ಯುವ ಮುಖಂಡನ ನಿರ್ಲಕ್ಷ್ಯತನಕ್ಕೆ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ರಾತ್ರಿ ಊಟ ಮುಗಿಸಿ ವಾಕಿಂಗ್‌ ಹೋಗುತ್ತಿದ್ದ ಮಹಿಳೆಯರ ಮೇಲೆ ಬಿಜೆಪಿ ನಾಯಕ ಯುವರಾಜ್ ಜಾಧವ್ ಕಾರು ಹರಿಸಿದ್ದಾನೆ. ಘಟನೆಯಲ್ಲಿ ಸವಿತಾ ಪಾಟೀಲ್(44) ಮತ್ತು ವಿದ್ಯಾ ಪಾಟೀಲ್(52) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಯುವರಾಜ್ ಜಾಧವ್ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದೇ ಅವಘಡಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಶಾಂತಾ ಚೌಗುಲೆ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಜಿಲ್ಲಾ ಬಿಜೆಪಿ ಯುವಮೋರ್ಚಾ ಮಾಜಿ ಅಧ್ಯಕ್ಷ ಯುವರಾಜ್​ನನ್ನು ಪೊಲೀಸರು ಬಂಧಿಸಿದ್ದಾರೆ.

Published On - 11:58 am, Mon, 25 May 20

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ