AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಅಡ್ಡಾದಿಡ್ಡಿ ಚಲಾಯಿಸಿದ ಬಿಜೆಪಿ ನಾಯಕ, 2 ಮಹಿಳೆಯರ ಸಾವು

ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಳಿ ಬಿಜೆಪಿ ಯುವ ಮುಖಂಡನ ನಿರ್ಲಕ್ಷ್ಯತನಕ್ಕೆ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ರಾತ್ರಿ ಊಟ ಮುಗಿಸಿ ವಾಕಿಂಗ್‌ ಹೋಗುತ್ತಿದ್ದ ಮಹಿಳೆಯರ ಮೇಲೆ ಬಿಜೆಪಿ ನಾಯಕ ಯುವರಾಜ್ ಜಾಧವ್ ಕಾರು ಹರಿಸಿದ್ದಾನೆ. ಘಟನೆಯಲ್ಲಿ ಸವಿತಾ ಪಾಟೀಲ್(44) ಮತ್ತು ವಿದ್ಯಾ ಪಾಟೀಲ್(52) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯುವರಾಜ್ ಜಾಧವ್ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದೇ ಅವಘಡಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಶಾಂತಾ ಚೌಗುಲೆ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ […]

ಕಾರು ಅಡ್ಡಾದಿಡ್ಡಿ ಚಲಾಯಿಸಿದ ಬಿಜೆಪಿ ನಾಯಕ, 2 ಮಹಿಳೆಯರ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 25, 2020 | 12:39 PM

Share

ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಳಿ ಬಿಜೆಪಿ ಯುವ ಮುಖಂಡನ ನಿರ್ಲಕ್ಷ್ಯತನಕ್ಕೆ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ರಾತ್ರಿ ಊಟ ಮುಗಿಸಿ ವಾಕಿಂಗ್‌ ಹೋಗುತ್ತಿದ್ದ ಮಹಿಳೆಯರ ಮೇಲೆ ಬಿಜೆಪಿ ನಾಯಕ ಯುವರಾಜ್ ಜಾಧವ್ ಕಾರು ಹರಿಸಿದ್ದಾನೆ. ಘಟನೆಯಲ್ಲಿ ಸವಿತಾ ಪಾಟೀಲ್(44) ಮತ್ತು ವಿದ್ಯಾ ಪಾಟೀಲ್(52) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಯುವರಾಜ್ ಜಾಧವ್ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದೇ ಅವಘಡಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಶಾಂತಾ ಚೌಗುಲೆ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಜಿಲ್ಲಾ ಬಿಜೆಪಿ ಯುವಮೋರ್ಚಾ ಮಾಜಿ ಅಧ್ಯಕ್ಷ ಯುವರಾಜ್​ನನ್ನು ಪೊಲೀಸರು ಬಂಧಿಸಿದ್ದಾರೆ.

Published On - 11:58 am, Mon, 25 May 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ