AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಅಡ್ಡಾದಿಡ್ಡಿ ಚಲಾಯಿಸಿದ ಬಿಜೆಪಿ ನಾಯಕ, 2 ಮಹಿಳೆಯರ ಸಾವು

ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಳಿ ಬಿಜೆಪಿ ಯುವ ಮುಖಂಡನ ನಿರ್ಲಕ್ಷ್ಯತನಕ್ಕೆ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ರಾತ್ರಿ ಊಟ ಮುಗಿಸಿ ವಾಕಿಂಗ್‌ ಹೋಗುತ್ತಿದ್ದ ಮಹಿಳೆಯರ ಮೇಲೆ ಬಿಜೆಪಿ ನಾಯಕ ಯುವರಾಜ್ ಜಾಧವ್ ಕಾರು ಹರಿಸಿದ್ದಾನೆ. ಘಟನೆಯಲ್ಲಿ ಸವಿತಾ ಪಾಟೀಲ್(44) ಮತ್ತು ವಿದ್ಯಾ ಪಾಟೀಲ್(52) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯುವರಾಜ್ ಜಾಧವ್ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದೇ ಅವಘಡಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಶಾಂತಾ ಚೌಗುಲೆ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ […]

ಕಾರು ಅಡ್ಡಾದಿಡ್ಡಿ ಚಲಾಯಿಸಿದ ಬಿಜೆಪಿ ನಾಯಕ, 2 ಮಹಿಳೆಯರ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 25, 2020 | 12:39 PM

Share

ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಳಿ ಬಿಜೆಪಿ ಯುವ ಮುಖಂಡನ ನಿರ್ಲಕ್ಷ್ಯತನಕ್ಕೆ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ರಾತ್ರಿ ಊಟ ಮುಗಿಸಿ ವಾಕಿಂಗ್‌ ಹೋಗುತ್ತಿದ್ದ ಮಹಿಳೆಯರ ಮೇಲೆ ಬಿಜೆಪಿ ನಾಯಕ ಯುವರಾಜ್ ಜಾಧವ್ ಕಾರು ಹರಿಸಿದ್ದಾನೆ. ಘಟನೆಯಲ್ಲಿ ಸವಿತಾ ಪಾಟೀಲ್(44) ಮತ್ತು ವಿದ್ಯಾ ಪಾಟೀಲ್(52) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಯುವರಾಜ್ ಜಾಧವ್ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದೇ ಅವಘಡಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಶಾಂತಾ ಚೌಗುಲೆ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಜಿಲ್ಲಾ ಬಿಜೆಪಿ ಯುವಮೋರ್ಚಾ ಮಾಜಿ ಅಧ್ಯಕ್ಷ ಯುವರಾಜ್​ನನ್ನು ಪೊಲೀಸರು ಬಂಧಿಸಿದ್ದಾರೆ.

Published On - 11:58 am, Mon, 25 May 20

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ