AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಪ್ರಭಾ ನದಿ ಅಬ್ಬರ: 20 ಕ್ಕೂ ಹೆಚ್ಚು ಮನೆಗಳು ಮುಳುಗಡೆ

ಗದಗ: ಮಲಪ್ರಭಾ ನದಿ ಅಬ್ಬರ ಹೆಚ್ಚಾಗಿದೆ. ಇದರಿಂದ ಬಡವರ ಬದುಕು ಕೊಚ್ಚಿ ಹೋಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಪ್ರವಾಹಕ್ಕೆ 20 ಕ್ಕೂ ಹೆಚ್ಚು ಮನೆಗಳು ಮುಳುಗಿವೆ. ನೀರಲ್ಲಿ ಸಿಲುಕಿ ನಮ್ಮ ಬದುಕು ಕೊಚ್ಚಿ ಹೋಗಿದೆ ಎಂದು ಇಲ್ಲಿನ ಮಹಿಳೆಯರು ಕಣ್ಣೀರಿಟ್ಟಿದ್ದಾರೆ. ಕ್ಷೇತ್ರದ ಶಾಸಕರೂ, ಉಸ್ತುವಾರಿ ಸಚಿವ ಸಿಸಿ ಪಾಟೀಲ್ ಊರಿಗೆ ಬಂದ್ರೂ ನಮ್ಮ ಗೋಳು ಕೇಳಿಲ್ಲ. ನಮ್ಮ ಬದುಕು ಮುಳುಗಿರುವ ಪ್ರದೇಶಕ್ಕೆ ಸಚಿವರು ಬಂದಿಲ್ಲ. ಯಾರೂ ನಮ್ಮ ಸಂಕಷ್ಟ ಕೇಳುತ್ತಿಲ್ಲ ಅಂತ ಮಹಿಳೆಯರು […]

ಮಲಪ್ರಭಾ ನದಿ ಅಬ್ಬರ: 20 ಕ್ಕೂ ಹೆಚ್ಚು ಮನೆಗಳು ಮುಳುಗಡೆ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Aug 18, 2020 | 4:25 PM

Share

ಗದಗ: ಮಲಪ್ರಭಾ ನದಿ ಅಬ್ಬರ ಹೆಚ್ಚಾಗಿದೆ. ಇದರಿಂದ ಬಡವರ ಬದುಕು ಕೊಚ್ಚಿ ಹೋಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಪ್ರವಾಹಕ್ಕೆ 20 ಕ್ಕೂ ಹೆಚ್ಚು ಮನೆಗಳು ಮುಳುಗಿವೆ.

ನೀರಲ್ಲಿ ಸಿಲುಕಿ ನಮ್ಮ ಬದುಕು ಕೊಚ್ಚಿ ಹೋಗಿದೆ ಎಂದು ಇಲ್ಲಿನ ಮಹಿಳೆಯರು ಕಣ್ಣೀರಿಟ್ಟಿದ್ದಾರೆ. ಕ್ಷೇತ್ರದ ಶಾಸಕರೂ, ಉಸ್ತುವಾರಿ ಸಚಿವ ಸಿಸಿ ಪಾಟೀಲ್ ಊರಿಗೆ ಬಂದ್ರೂ ನಮ್ಮ ಗೋಳು ಕೇಳಿಲ್ಲ. ನಮ್ಮ ಬದುಕು ಮುಳುಗಿರುವ ಪ್ರದೇಶಕ್ಕೆ ಸಚಿವರು ಬಂದಿಲ್ಲ. ಯಾರೂ ನಮ್ಮ ಸಂಕಷ್ಟ ಕೇಳುತ್ತಿಲ್ಲ ಅಂತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನದಿ ನೀರಿಗೆ ಸಿಲುಕಿ ಜನ ಜೀವನ ಅಸ್ತವ್ಯಸ್ತವಾಗಿದೆ.

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು