AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಮನೆ ಭಾಗ್ಯ

ಬಳ್ಳಾರಿ: 10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಮನೆ ಸಿಕ್ಕಿಲ್ಲ. 2009ರಲ್ಲಾದ ನೆರೆ ವೇಳೆ ಹಲವರು ಮನೆ ಕಳೆದುಕೊಂಡಿದ್ದರು. ಹೀಗಾಗಿ ಗಣಿ ಮಾಲೀಕರಿಗೆ ಮನೆ ನಿರ್ಮಾಣ ಮಾಡಿ ಕೊಡುವ ಜವಾಬ್ದಾರಿ ನೀಡಲಾಗಿತ್ತು. 2011ರಲ್ಲಿ ಗಣಿಗಾರಿಕೆ ಸ್ಥಗಿತ ಹಿನ್ನೆಲೆ ಕಾಮಗಾರಿ ಸ್ಥಗಿತವಾಗಿದೆ. ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿಯಲ್ಲಿ ನೆರೆ ಸಂತ್ರಸ್ತರಿಗೆಂದು ನಿರ್ಮಾಣವಾಗುತ್ತಿದ್ದ ಮನೆ ನಿರ್ಮಾಣ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಗಣಿ ಮಾಲೀಕರು ಮನೆ ಕಾಮಗಾರಿ ಸ್ಥಗಿತಗೊಳಿಸಿದ ಹಿನ್ನೆಲೆ ಬಳ್ಳಾರಿ ಜಿಲ್ಲಾಡಳಿತದಿಂದ 598 ಮನೆಗಳ ನಿರ್ಮಾಣ ಮಾಡಲಾಗಿದೆ. ಆದರೆ 10 […]

10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಮನೆ ಭಾಗ್ಯ
ಸಾಧು ಶ್ರೀನಾಥ್​
| Edited By: |

Updated on:Mar 31, 2020 | 1:59 AM

Share

ಬಳ್ಳಾರಿ: 10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಮನೆ ಸಿಕ್ಕಿಲ್ಲ. 2009ರಲ್ಲಾದ ನೆರೆ ವೇಳೆ ಹಲವರು ಮನೆ ಕಳೆದುಕೊಂಡಿದ್ದರು. ಹೀಗಾಗಿ ಗಣಿ ಮಾಲೀಕರಿಗೆ ಮನೆ ನಿರ್ಮಾಣ ಮಾಡಿ ಕೊಡುವ ಜವಾಬ್ದಾರಿ ನೀಡಲಾಗಿತ್ತು. 2011ರಲ್ಲಿ ಗಣಿಗಾರಿಕೆ ಸ್ಥಗಿತ ಹಿನ್ನೆಲೆ ಕಾಮಗಾರಿ ಸ್ಥಗಿತವಾಗಿದೆ.

ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿಯಲ್ಲಿ ನೆರೆ ಸಂತ್ರಸ್ತರಿಗೆಂದು ನಿರ್ಮಾಣವಾಗುತ್ತಿದ್ದ ಮನೆ ನಿರ್ಮಾಣ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಗಣಿ ಮಾಲೀಕರು ಮನೆ ಕಾಮಗಾರಿ ಸ್ಥಗಿತಗೊಳಿಸಿದ ಹಿನ್ನೆಲೆ ಬಳ್ಳಾರಿ ಜಿಲ್ಲಾಡಳಿತದಿಂದ 598 ಮನೆಗಳ ನಿರ್ಮಾಣ ಮಾಡಲಾಗಿದೆ. ಆದರೆ 10 ವರ್ಷ ಕಳೆದ್ರೂ ಇನ್ನೂ ಮನೆಗಳ ಹಂಚಿಕೆಯಾಗಿಲ್ಲ.

ನೆರೆ ಸಂತ್ರಸ್ತರಿಗೆ ಹಂಚಿಕೆಯಾಗದೆ ಮನೆಗಳು ಶಿಥಿಲಾವಸ್ಥೆ ತಲುಪಿವೆ. ಮನೆಗಳಿಗೆ ಅಳವಡಿಸಲಾಗಿದ್ದ ಕಿಟಕಿ, ಬಾಗಿಲು ಕಳ್ಳತನವಾಗಿದೆ. ನೂರಾರು ಮನೆಗಳು ವಾಸಿಸಲು ಯೋಗ್ಯವಿಲ್ಲದಂತಾಗಿವೆ. ಇಷ್ಟಾದ್ರೂ ಯಾವುದೇ ಕ್ರಮಕೈಗೊಳ್ಳದಿರುವ ಜಿಲ್ಲಾಡಳಿತ ಮತ್ತು ಸರ್ಕಾರದ ನಿರ್ಲಕ್ಷ್ಯಕ್ಕೆ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 9:42 am, Mon, 20 January 20

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು