AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಮನೆ ಭಾಗ್ಯ

ಬಳ್ಳಾರಿ: 10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಮನೆ ಸಿಕ್ಕಿಲ್ಲ. 2009ರಲ್ಲಾದ ನೆರೆ ವೇಳೆ ಹಲವರು ಮನೆ ಕಳೆದುಕೊಂಡಿದ್ದರು. ಹೀಗಾಗಿ ಗಣಿ ಮಾಲೀಕರಿಗೆ ಮನೆ ನಿರ್ಮಾಣ ಮಾಡಿ ಕೊಡುವ ಜವಾಬ್ದಾರಿ ನೀಡಲಾಗಿತ್ತು. 2011ರಲ್ಲಿ ಗಣಿಗಾರಿಕೆ ಸ್ಥಗಿತ ಹಿನ್ನೆಲೆ ಕಾಮಗಾರಿ ಸ್ಥಗಿತವಾಗಿದೆ. ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿಯಲ್ಲಿ ನೆರೆ ಸಂತ್ರಸ್ತರಿಗೆಂದು ನಿರ್ಮಾಣವಾಗುತ್ತಿದ್ದ ಮನೆ ನಿರ್ಮಾಣ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಗಣಿ ಮಾಲೀಕರು ಮನೆ ಕಾಮಗಾರಿ ಸ್ಥಗಿತಗೊಳಿಸಿದ ಹಿನ್ನೆಲೆ ಬಳ್ಳಾರಿ ಜಿಲ್ಲಾಡಳಿತದಿಂದ 598 ಮನೆಗಳ ನಿರ್ಮಾಣ ಮಾಡಲಾಗಿದೆ. ಆದರೆ 10 […]

10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಮನೆ ಭಾಗ್ಯ
ಸಾಧು ಶ್ರೀನಾಥ್​
| Edited By: |

Updated on:Mar 31, 2020 | 1:59 AM

Share

ಬಳ್ಳಾರಿ: 10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಮನೆ ಸಿಕ್ಕಿಲ್ಲ. 2009ರಲ್ಲಾದ ನೆರೆ ವೇಳೆ ಹಲವರು ಮನೆ ಕಳೆದುಕೊಂಡಿದ್ದರು. ಹೀಗಾಗಿ ಗಣಿ ಮಾಲೀಕರಿಗೆ ಮನೆ ನಿರ್ಮಾಣ ಮಾಡಿ ಕೊಡುವ ಜವಾಬ್ದಾರಿ ನೀಡಲಾಗಿತ್ತು. 2011ರಲ್ಲಿ ಗಣಿಗಾರಿಕೆ ಸ್ಥಗಿತ ಹಿನ್ನೆಲೆ ಕಾಮಗಾರಿ ಸ್ಥಗಿತವಾಗಿದೆ.

ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿಯಲ್ಲಿ ನೆರೆ ಸಂತ್ರಸ್ತರಿಗೆಂದು ನಿರ್ಮಾಣವಾಗುತ್ತಿದ್ದ ಮನೆ ನಿರ್ಮಾಣ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಗಣಿ ಮಾಲೀಕರು ಮನೆ ಕಾಮಗಾರಿ ಸ್ಥಗಿತಗೊಳಿಸಿದ ಹಿನ್ನೆಲೆ ಬಳ್ಳಾರಿ ಜಿಲ್ಲಾಡಳಿತದಿಂದ 598 ಮನೆಗಳ ನಿರ್ಮಾಣ ಮಾಡಲಾಗಿದೆ. ಆದರೆ 10 ವರ್ಷ ಕಳೆದ್ರೂ ಇನ್ನೂ ಮನೆಗಳ ಹಂಚಿಕೆಯಾಗಿಲ್ಲ.

ನೆರೆ ಸಂತ್ರಸ್ತರಿಗೆ ಹಂಚಿಕೆಯಾಗದೆ ಮನೆಗಳು ಶಿಥಿಲಾವಸ್ಥೆ ತಲುಪಿವೆ. ಮನೆಗಳಿಗೆ ಅಳವಡಿಸಲಾಗಿದ್ದ ಕಿಟಕಿ, ಬಾಗಿಲು ಕಳ್ಳತನವಾಗಿದೆ. ನೂರಾರು ಮನೆಗಳು ವಾಸಿಸಲು ಯೋಗ್ಯವಿಲ್ಲದಂತಾಗಿವೆ. ಇಷ್ಟಾದ್ರೂ ಯಾವುದೇ ಕ್ರಮಕೈಗೊಳ್ಳದಿರುವ ಜಿಲ್ಲಾಡಳಿತ ಮತ್ತು ಸರ್ಕಾರದ ನಿರ್ಲಕ್ಷ್ಯಕ್ಕೆ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 9:42 am, Mon, 20 January 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು