AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಮನೆ ಭಾಗ್ಯ

ಬಳ್ಳಾರಿ: 10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಮನೆ ಸಿಕ್ಕಿಲ್ಲ. 2009ರಲ್ಲಾದ ನೆರೆ ವೇಳೆ ಹಲವರು ಮನೆ ಕಳೆದುಕೊಂಡಿದ್ದರು. ಹೀಗಾಗಿ ಗಣಿ ಮಾಲೀಕರಿಗೆ ಮನೆ ನಿರ್ಮಾಣ ಮಾಡಿ ಕೊಡುವ ಜವಾಬ್ದಾರಿ ನೀಡಲಾಗಿತ್ತು. 2011ರಲ್ಲಿ ಗಣಿಗಾರಿಕೆ ಸ್ಥಗಿತ ಹಿನ್ನೆಲೆ ಕಾಮಗಾರಿ ಸ್ಥಗಿತವಾಗಿದೆ. ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿಯಲ್ಲಿ ನೆರೆ ಸಂತ್ರಸ್ತರಿಗೆಂದು ನಿರ್ಮಾಣವಾಗುತ್ತಿದ್ದ ಮನೆ ನಿರ್ಮಾಣ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಗಣಿ ಮಾಲೀಕರು ಮನೆ ಕಾಮಗಾರಿ ಸ್ಥಗಿತಗೊಳಿಸಿದ ಹಿನ್ನೆಲೆ ಬಳ್ಳಾರಿ ಜಿಲ್ಲಾಡಳಿತದಿಂದ 598 ಮನೆಗಳ ನಿರ್ಮಾಣ ಮಾಡಲಾಗಿದೆ. ಆದರೆ 10 […]

10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಮನೆ ಭಾಗ್ಯ
ಸಾಧು ಶ್ರೀನಾಥ್​
| Edited By: |

Updated on:Mar 31, 2020 | 1:59 AM

Share

ಬಳ್ಳಾರಿ: 10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಮನೆ ಸಿಕ್ಕಿಲ್ಲ. 2009ರಲ್ಲಾದ ನೆರೆ ವೇಳೆ ಹಲವರು ಮನೆ ಕಳೆದುಕೊಂಡಿದ್ದರು. ಹೀಗಾಗಿ ಗಣಿ ಮಾಲೀಕರಿಗೆ ಮನೆ ನಿರ್ಮಾಣ ಮಾಡಿ ಕೊಡುವ ಜವಾಬ್ದಾರಿ ನೀಡಲಾಗಿತ್ತು. 2011ರಲ್ಲಿ ಗಣಿಗಾರಿಕೆ ಸ್ಥಗಿತ ಹಿನ್ನೆಲೆ ಕಾಮಗಾರಿ ಸ್ಥಗಿತವಾಗಿದೆ.

ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿಯಲ್ಲಿ ನೆರೆ ಸಂತ್ರಸ್ತರಿಗೆಂದು ನಿರ್ಮಾಣವಾಗುತ್ತಿದ್ದ ಮನೆ ನಿರ್ಮಾಣ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಗಣಿ ಮಾಲೀಕರು ಮನೆ ಕಾಮಗಾರಿ ಸ್ಥಗಿತಗೊಳಿಸಿದ ಹಿನ್ನೆಲೆ ಬಳ್ಳಾರಿ ಜಿಲ್ಲಾಡಳಿತದಿಂದ 598 ಮನೆಗಳ ನಿರ್ಮಾಣ ಮಾಡಲಾಗಿದೆ. ಆದರೆ 10 ವರ್ಷ ಕಳೆದ್ರೂ ಇನ್ನೂ ಮನೆಗಳ ಹಂಚಿಕೆಯಾಗಿಲ್ಲ.

ನೆರೆ ಸಂತ್ರಸ್ತರಿಗೆ ಹಂಚಿಕೆಯಾಗದೆ ಮನೆಗಳು ಶಿಥಿಲಾವಸ್ಥೆ ತಲುಪಿವೆ. ಮನೆಗಳಿಗೆ ಅಳವಡಿಸಲಾಗಿದ್ದ ಕಿಟಕಿ, ಬಾಗಿಲು ಕಳ್ಳತನವಾಗಿದೆ. ನೂರಾರು ಮನೆಗಳು ವಾಸಿಸಲು ಯೋಗ್ಯವಿಲ್ಲದಂತಾಗಿವೆ. ಇಷ್ಟಾದ್ರೂ ಯಾವುದೇ ಕ್ರಮಕೈಗೊಳ್ಳದಿರುವ ಜಿಲ್ಲಾಡಳಿತ ಮತ್ತು ಸರ್ಕಾರದ ನಿರ್ಲಕ್ಷ್ಯಕ್ಕೆ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 9:42 am, Mon, 20 January 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ