Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಮನೆ ಭಾಗ್ಯ

ಬಳ್ಳಾರಿ: 10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಮನೆ ಸಿಕ್ಕಿಲ್ಲ. 2009ರಲ್ಲಾದ ನೆರೆ ವೇಳೆ ಹಲವರು ಮನೆ ಕಳೆದುಕೊಂಡಿದ್ದರು. ಹೀಗಾಗಿ ಗಣಿ ಮಾಲೀಕರಿಗೆ ಮನೆ ನಿರ್ಮಾಣ ಮಾಡಿ ಕೊಡುವ ಜವಾಬ್ದಾರಿ ನೀಡಲಾಗಿತ್ತು. 2011ರಲ್ಲಿ ಗಣಿಗಾರಿಕೆ ಸ್ಥಗಿತ ಹಿನ್ನೆಲೆ ಕಾಮಗಾರಿ ಸ್ಥಗಿತವಾಗಿದೆ. ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿಯಲ್ಲಿ ನೆರೆ ಸಂತ್ರಸ್ತರಿಗೆಂದು ನಿರ್ಮಾಣವಾಗುತ್ತಿದ್ದ ಮನೆ ನಿರ್ಮಾಣ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಗಣಿ ಮಾಲೀಕರು ಮನೆ ಕಾಮಗಾರಿ ಸ್ಥಗಿತಗೊಳಿಸಿದ ಹಿನ್ನೆಲೆ ಬಳ್ಳಾರಿ ಜಿಲ್ಲಾಡಳಿತದಿಂದ 598 ಮನೆಗಳ ನಿರ್ಮಾಣ ಮಾಡಲಾಗಿದೆ. ಆದರೆ 10 […]

10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಮನೆ ಭಾಗ್ಯ
Follow us
ಸಾಧು ಶ್ರೀನಾಥ್​
| Updated By: Ravi Shankar

Updated on:Mar 31, 2020 | 1:59 AM

ಬಳ್ಳಾರಿ: 10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಮನೆ ಸಿಕ್ಕಿಲ್ಲ. 2009ರಲ್ಲಾದ ನೆರೆ ವೇಳೆ ಹಲವರು ಮನೆ ಕಳೆದುಕೊಂಡಿದ್ದರು. ಹೀಗಾಗಿ ಗಣಿ ಮಾಲೀಕರಿಗೆ ಮನೆ ನಿರ್ಮಾಣ ಮಾಡಿ ಕೊಡುವ ಜವಾಬ್ದಾರಿ ನೀಡಲಾಗಿತ್ತು. 2011ರಲ್ಲಿ ಗಣಿಗಾರಿಕೆ ಸ್ಥಗಿತ ಹಿನ್ನೆಲೆ ಕಾಮಗಾರಿ ಸ್ಥಗಿತವಾಗಿದೆ.

ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿಯಲ್ಲಿ ನೆರೆ ಸಂತ್ರಸ್ತರಿಗೆಂದು ನಿರ್ಮಾಣವಾಗುತ್ತಿದ್ದ ಮನೆ ನಿರ್ಮಾಣ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಗಣಿ ಮಾಲೀಕರು ಮನೆ ಕಾಮಗಾರಿ ಸ್ಥಗಿತಗೊಳಿಸಿದ ಹಿನ್ನೆಲೆ ಬಳ್ಳಾರಿ ಜಿಲ್ಲಾಡಳಿತದಿಂದ 598 ಮನೆಗಳ ನಿರ್ಮಾಣ ಮಾಡಲಾಗಿದೆ. ಆದರೆ 10 ವರ್ಷ ಕಳೆದ್ರೂ ಇನ್ನೂ ಮನೆಗಳ ಹಂಚಿಕೆಯಾಗಿಲ್ಲ.

ನೆರೆ ಸಂತ್ರಸ್ತರಿಗೆ ಹಂಚಿಕೆಯಾಗದೆ ಮನೆಗಳು ಶಿಥಿಲಾವಸ್ಥೆ ತಲುಪಿವೆ. ಮನೆಗಳಿಗೆ ಅಳವಡಿಸಲಾಗಿದ್ದ ಕಿಟಕಿ, ಬಾಗಿಲು ಕಳ್ಳತನವಾಗಿದೆ. ನೂರಾರು ಮನೆಗಳು ವಾಸಿಸಲು ಯೋಗ್ಯವಿಲ್ಲದಂತಾಗಿವೆ. ಇಷ್ಟಾದ್ರೂ ಯಾವುದೇ ಕ್ರಮಕೈಗೊಳ್ಳದಿರುವ ಜಿಲ್ಲಾಡಳಿತ ಮತ್ತು ಸರ್ಕಾರದ ನಿರ್ಲಕ್ಷ್ಯಕ್ಕೆ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 9:42 am, Mon, 20 January 20

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ