AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಹೊಸ ಮಾರುತಿ ಸುಜುಕಿ ಸ್ವಿಫ್ಟ್​ ಫೇಸ್​ಲಿಫ್ಟ್; ಆರಂಭಿಕ ಬೆಲೆ 5.73 ಲಕ್ಷ ರೂಪಾಯಿ

2021 Maruti Suzuki Swift ಮಾರುತಿ ಸುಜುಕಿ ಕಂಪೆನಿಯು ಮಧ್ಯಮ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಕಾರುಗಳನ್ನು ಸಿದ್ಧಪಡಿಸುತ್ತದೆ. ಇದೇ ಕಾರಣಕ್ಕೆ ಭಾರತದಲ್ಲಿ ಈ ಸಂಸ್ಥೆ ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ.

ಹೇಗಿದೆ ನೋಡಿ ಹೊಸ ಮಾರುತಿ ಸುಜುಕಿ ಸ್ವಿಫ್ಟ್​ ಫೇಸ್​ಲಿಫ್ಟ್; ಆರಂಭಿಕ ಬೆಲೆ 5.73 ಲಕ್ಷ ರೂಪಾಯಿ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on:Feb 24, 2021 | 3:14 PM

Share

ಭಾರತದ ಖ್ಯಾತ ಆಟೋ ಮೊಬೈಲ್​ ಕಂಪೆನಿ ಮಾರುತಿ ಸುಜುಕಿ 2021ರ ಹೊಸ ಸ್ವಿಫ್ಟ್​ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಈ ಸ್ವಿಫ್ಟ್​ನ ಆರಂಭಿಕ ಬೆಲೆ 5.73 ಲಕ್ಷ ರೂಪಾಯಿ ಇದ್ದು, ಹೈ ಎಂಡ್​ ಮಾಡೆಲ್​ ಬೆಲೆ 8.41 ಲಕ್ಷ ರೂಪಾಯಿ ಆಗಿದೆ. ಈ ಮೊದಲ ಮಾಡೆಲ್​ನ ಸ್ವಿಫ್ಟ್​ಗಿಂತ 2021ರ ಮಾಡೆಲ್​ನ ಸ್ವಿಫ್ಟ್​ ಭಿನ್ನವಾಗಿದೆ. ಕಾರಿನ ಮುಂಭಾಗದ ಗ್ರಿಲ್​ ಪ್ಯಾಟರ್ನ್​ ಕೂಡ ಬದಲಾಗಿದೆ. ಈ ಮಾಡೆಲ್ ಮೂರು ಬಣ್ಣಗಳಲ್ಲಿ ಹಾಗೂ ಐದು ವಿಧಗಳಲ್ಲಿ ಮಾರುಕಟ್ಟೆಗೆ ಲಗ್ಗೆ ಇಡಲಿವೆ.

ಭಿನ್ನತೆ         –          1.2 ಎಲ್ ಎಂಟಿ                                     -1.2 ಎಲ್ ಎಎಂಟಿ ಸ್ವಿಫ್ಟ್​ Lxi               ₹5.73 ಲಕ್ಷ                                                        NA ಸ್ವಿಫ್ಟ್ VXi              ₹6.36 ಲಕ್ಷ                                                  ₹6.86 ಲಕ್ಷ ಸ್ವಿಫ್ಟ್ Zxi              ₹6.99 ಲಕ್ಷ                                                  ₹ 7.49 ಲಕ್ಷ ಸ್ವಿಫ್ಟ್ ZXi+           ₹. 7.77 ಲಕ್ಷ                                                ₹ 8.27 ಲಕ್ಷ ಸ್ವಿಫ್ಟ್ ZXi+ Dual Tone  ₹7.91 ಲಕ್ಷ                                        ₹8.41 ಲಕ್ಷ

ಮಾರುತಿ ಸುಜುಕಿ ಕಂಪೆನಿಯವರು ಈ ಬಾರಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ. ಮಾರುತಿ ಸುಜುಕಿ ಕಂಪೆನಿಯು ಮಧ್ಯಮ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಕಾರುಗಳನ್ನು ಸಿದ್ಧಪಡಿಸುತ್ತದೆ. ಇದೇ ಕಾರಣಕ್ಕೆ ಭಾರತದಲ್ಲಿ ಈ ಸಂಸ್ಥೆ ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸ್ವಿಫ್ಟ್​ ಕೂಡ ಕಡಿಮೆ ಬೆಲೆಗೆ ಹೆಚ್ಚು ಫೀಚರ್​ಗಳೊಂದಿಗೆ ಲಭ್ಯವಾಗುತ್ತಿರುವುದರಿಂದ ಈ ಮಾಡೆಲ್​ಗೆ ಬೇಡಿಕೆ ಹೆಚ್ಚಿದೆ.

ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್​ ಲೇನ್​ಗಳಲ್ಲಿ ಬಣ್ಣದ ರೇಖೆ ಎಳೆಯಲು ಪ್ರಾಧಿಕಾರ ನಿರ್ಧಾರ; ವಾಹನಗಳ ಸಾಲು ಆ ಲೈನ್​ ಮುಟ್ಟಿದರೆ ಶುಲ್ಕವೇ ಇಲ್ಲ!

Published On - 3:05 pm, Wed, 24 February 21

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್