AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆ ಸಿಗದೆ ಕೋವಿಡ್ ರಹಿತ ಯುವಕ ಸಾವು, ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಮೈಸೂರು: ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಅಲೆದಾಡಿ ಅಲೆದಾಡಿ ಯುವಕ ಮೃತಪಟ್ಟಿರುವ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದೆ. ಮಂಡ್ಯದ ಶರತ್ (21) ಮೃತ ದುರ್ದೈವಿ. ಹೃದಯ ಸಂಬಂಧಿ ಕಾಯಿಲೆಯಿಂದ ನಿತ್ರಾಣನಾಗಿದ್ದ ಶರತ್​ಗೆ ಚಿಕಿತ್ಸೆ ಕೊಡಿಸಲು ನಿನ್ನೆ ಮಧ್ಯ ರಾತ್ರಿಯಿಂದ ಆಂಬ್ಯುಲೆನ್ಸ್​ನಲ್ಲಿ ಪೋಷಕರು ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಕೊರೊನಾ ಕಾರಣ ಹೇಳಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಲಾಗಿದೆ. ಕೊನೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಶರತ್​ನನ್ನು ಕರೆದುಕೊಂಡು ಹೋದಾಗ ಯುವಕ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆಯೇ ಕೊನೆಯುಸಿರೆಳೆದಿದ್ದಾನೆ. ಸೂಕ್ತ ಸಮಯಕ್ಕೆ ಚಿಕಿತ್ಸೆ ನೀಡಿದ್ದರೆ ನನ್ನ ಮಗ […]

ಚಿಕಿತ್ಸೆ ಸಿಗದೆ ಕೋವಿಡ್ ರಹಿತ ಯುವಕ ಸಾವು, ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ
ಆಯೇಷಾ ಬಾನು
ಆಯೇಷಾ ಬಾನು|

Updated on: Aug 16, 2020 | 1:31 PM

Share

ಮೈಸೂರು: ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಅಲೆದಾಡಿ ಅಲೆದಾಡಿ ಯುವಕ ಮೃತಪಟ್ಟಿರುವ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದೆ. ಮಂಡ್ಯದ ಶರತ್ (21) ಮೃತ ದುರ್ದೈವಿ.

ಹೃದಯ ಸಂಬಂಧಿ ಕಾಯಿಲೆಯಿಂದ ನಿತ್ರಾಣನಾಗಿದ್ದ ಶರತ್​ಗೆ ಚಿಕಿತ್ಸೆ ಕೊಡಿಸಲು ನಿನ್ನೆ ಮಧ್ಯ ರಾತ್ರಿಯಿಂದ ಆಂಬ್ಯುಲೆನ್ಸ್​ನಲ್ಲಿ ಪೋಷಕರು ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಕೊರೊನಾ ಕಾರಣ ಹೇಳಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಲಾಗಿದೆ. ಕೊನೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಶರತ್​ನನ್ನು ಕರೆದುಕೊಂಡು ಹೋದಾಗ ಯುವಕ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆಯೇ ಕೊನೆಯುಸಿರೆಳೆದಿದ್ದಾನೆ.

ಸೂಕ್ತ ಸಮಯಕ್ಕೆ ಚಿಕಿತ್ಸೆ ನೀಡಿದ್ದರೆ ನನ್ನ ಮಗ ಬದುಕುತ್ತಿದ್ದ ಎಂದು ವೈದ್ಯರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಗೆ ದಾಖಲಿಸಿಕೊಳ್ಳಲು ವಿಳಂಬ ಮಾಡಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!