AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಸೀಲ್ ಇದ್ರೂ BMTC ಬಸ್​ ಹತ್ತಿ ಚಂದಾಪುರಕ್ಕೆ ಹೊರಟರು 24 ಮಂದಿ!

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬಿಟ್ಟೂ ಬಿಡದೆ ಕಾಡುತ್ತಿದೆ ಕೊರೊನಾ ವೈರಸ್​. ಹೆಮ್ಮಾರಿಯನ್ನು ತಡೆಯುವ ಸಲುವಾಗಿ ಹೊರ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್​ ಸೀಲ್ ಹಾಕಲಾಗುತ್ತಿದೆ. ಇವರು ಕಡ್ಡಾಯವಾಗಿ ಕ್ವಾರಂಟೈನ್ ಆಗಲೇಬೇಕಿದೆ. ಆದ್ರೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ವಾರಂಟೈನ್ ಸೀಲ್ ಇದ್ರೂ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾರೆ. ಕೊರೊನಾ ಬಂದು ಬಿಎಂಟಿಸಿ ಸಿಬ್ಬಂದಿನ್ನ ಹಿಂಡಿ ಹಿಪ್ಪೆ ಮಾಡಿದ್ರೂ, BMTC ಸಿಬ್ಬಂದಿ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಕ್ವಾರಂಟೈನ್ ಸೀಲ್ ಇದ್ರೂ ಒಂದೇ ಬಸ್​ನಲ್ಲಿ 24 ಮಂದಿ ಪ್ರಯಾಣ ಮಾಡಿದ್ದಾರೆ. ಕ್ವಾರಂಟೈನ್ ಸೀಲ್ ಒತ್ತಿಸಿಕೊಂಡಿದ್ರೂ […]

ಕ್ವಾರಂಟೈನ್ ಸೀಲ್ ಇದ್ರೂ  BMTC ಬಸ್​ ಹತ್ತಿ ಚಂದಾಪುರಕ್ಕೆ ಹೊರಟರು 24 ಮಂದಿ!
ಸಾಧು ಶ್ರೀನಾಥ್​
|

Updated on: Jun 29, 2020 | 3:50 PM

Share

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬಿಟ್ಟೂ ಬಿಡದೆ ಕಾಡುತ್ತಿದೆ ಕೊರೊನಾ ವೈರಸ್​. ಹೆಮ್ಮಾರಿಯನ್ನು ತಡೆಯುವ ಸಲುವಾಗಿ ಹೊರ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್​ ಸೀಲ್ ಹಾಕಲಾಗುತ್ತಿದೆ. ಇವರು ಕಡ್ಡಾಯವಾಗಿ ಕ್ವಾರಂಟೈನ್ ಆಗಲೇಬೇಕಿದೆ.

ಆದ್ರೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ವಾರಂಟೈನ್ ಸೀಲ್ ಇದ್ರೂ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾರೆ. ಕೊರೊನಾ ಬಂದು ಬಿಎಂಟಿಸಿ ಸಿಬ್ಬಂದಿನ್ನ ಹಿಂಡಿ ಹಿಪ್ಪೆ ಮಾಡಿದ್ರೂ, BMTC ಸಿಬ್ಬಂದಿ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ.

ಕ್ವಾರಂಟೈನ್ ಸೀಲ್ ಇದ್ರೂ ಒಂದೇ ಬಸ್​ನಲ್ಲಿ 24 ಮಂದಿ ಪ್ರಯಾಣ ಮಾಡಿದ್ದಾರೆ. ಕ್ವಾರಂಟೈನ್ ಸೀಲ್ ಒತ್ತಿಸಿಕೊಂಡಿದ್ರೂ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವುದು ಬಿಎಂಟಿಸಿಯ ಬೇಜವಾಬ್ದಾರಿ ತೋರಿಸುತ್ತಿದೆ.

ಕ್ವಾರಂಟೈನ್ ಸೀಲ್ ಇದ್ದವರನ್ನ ಬಸ್​ಗೆ ಹತ್ತಿಸಿಕೊಂಡಿರುವುದರಿಂದ ಮೊದಲಿಗೆ ಸಿಬ್ಬಂದಿಗೆ, ನಂತ್ರ ಇತರ ಪ್ರಯಾಣಿಕರಿಗೂ ಆಪತ್ತು ಎದುರಾಗ್ತಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಚಂದಾಪುರಕ್ಕೆ ಕ್ವಾರಂಟೈನ್ ಸೀಲ್ ಇರುವವರು ಪ್ರಯಾಣ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್