AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಸೀಲ್ ಇದ್ರೂ BMTC ಬಸ್​ ಹತ್ತಿ ಚಂದಾಪುರಕ್ಕೆ ಹೊರಟರು 24 ಮಂದಿ!

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬಿಟ್ಟೂ ಬಿಡದೆ ಕಾಡುತ್ತಿದೆ ಕೊರೊನಾ ವೈರಸ್​. ಹೆಮ್ಮಾರಿಯನ್ನು ತಡೆಯುವ ಸಲುವಾಗಿ ಹೊರ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್​ ಸೀಲ್ ಹಾಕಲಾಗುತ್ತಿದೆ. ಇವರು ಕಡ್ಡಾಯವಾಗಿ ಕ್ವಾರಂಟೈನ್ ಆಗಲೇಬೇಕಿದೆ. ಆದ್ರೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ವಾರಂಟೈನ್ ಸೀಲ್ ಇದ್ರೂ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾರೆ. ಕೊರೊನಾ ಬಂದು ಬಿಎಂಟಿಸಿ ಸಿಬ್ಬಂದಿನ್ನ ಹಿಂಡಿ ಹಿಪ್ಪೆ ಮಾಡಿದ್ರೂ, BMTC ಸಿಬ್ಬಂದಿ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಕ್ವಾರಂಟೈನ್ ಸೀಲ್ ಇದ್ರೂ ಒಂದೇ ಬಸ್​ನಲ್ಲಿ 24 ಮಂದಿ ಪ್ರಯಾಣ ಮಾಡಿದ್ದಾರೆ. ಕ್ವಾರಂಟೈನ್ ಸೀಲ್ ಒತ್ತಿಸಿಕೊಂಡಿದ್ರೂ […]

ಕ್ವಾರಂಟೈನ್ ಸೀಲ್ ಇದ್ರೂ  BMTC ಬಸ್​ ಹತ್ತಿ ಚಂದಾಪುರಕ್ಕೆ ಹೊರಟರು 24 ಮಂದಿ!
ಸಾಧು ಶ್ರೀನಾಥ್​
|

Updated on: Jun 29, 2020 | 3:50 PM

Share

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬಿಟ್ಟೂ ಬಿಡದೆ ಕಾಡುತ್ತಿದೆ ಕೊರೊನಾ ವೈರಸ್​. ಹೆಮ್ಮಾರಿಯನ್ನು ತಡೆಯುವ ಸಲುವಾಗಿ ಹೊರ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್​ ಸೀಲ್ ಹಾಕಲಾಗುತ್ತಿದೆ. ಇವರು ಕಡ್ಡಾಯವಾಗಿ ಕ್ವಾರಂಟೈನ್ ಆಗಲೇಬೇಕಿದೆ.

ಆದ್ರೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ವಾರಂಟೈನ್ ಸೀಲ್ ಇದ್ರೂ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾರೆ. ಕೊರೊನಾ ಬಂದು ಬಿಎಂಟಿಸಿ ಸಿಬ್ಬಂದಿನ್ನ ಹಿಂಡಿ ಹಿಪ್ಪೆ ಮಾಡಿದ್ರೂ, BMTC ಸಿಬ್ಬಂದಿ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ.

ಕ್ವಾರಂಟೈನ್ ಸೀಲ್ ಇದ್ರೂ ಒಂದೇ ಬಸ್​ನಲ್ಲಿ 24 ಮಂದಿ ಪ್ರಯಾಣ ಮಾಡಿದ್ದಾರೆ. ಕ್ವಾರಂಟೈನ್ ಸೀಲ್ ಒತ್ತಿಸಿಕೊಂಡಿದ್ರೂ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವುದು ಬಿಎಂಟಿಸಿಯ ಬೇಜವಾಬ್ದಾರಿ ತೋರಿಸುತ್ತಿದೆ.

ಕ್ವಾರಂಟೈನ್ ಸೀಲ್ ಇದ್ದವರನ್ನ ಬಸ್​ಗೆ ಹತ್ತಿಸಿಕೊಂಡಿರುವುದರಿಂದ ಮೊದಲಿಗೆ ಸಿಬ್ಬಂದಿಗೆ, ನಂತ್ರ ಇತರ ಪ್ರಯಾಣಿಕರಿಗೂ ಆಪತ್ತು ಎದುರಾಗ್ತಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಚಂದಾಪುರಕ್ಕೆ ಕ್ವಾರಂಟೈನ್ ಸೀಲ್ ಇರುವವರು ಪ್ರಯಾಣ ಮಾಡಿದ್ದಾರೆ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್