AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಸೀಲ್ ಇದ್ರೂ BMTC ಬಸ್​ ಹತ್ತಿ ಚಂದಾಪುರಕ್ಕೆ ಹೊರಟರು 24 ಮಂದಿ!

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬಿಟ್ಟೂ ಬಿಡದೆ ಕಾಡುತ್ತಿದೆ ಕೊರೊನಾ ವೈರಸ್​. ಹೆಮ್ಮಾರಿಯನ್ನು ತಡೆಯುವ ಸಲುವಾಗಿ ಹೊರ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್​ ಸೀಲ್ ಹಾಕಲಾಗುತ್ತಿದೆ. ಇವರು ಕಡ್ಡಾಯವಾಗಿ ಕ್ವಾರಂಟೈನ್ ಆಗಲೇಬೇಕಿದೆ. ಆದ್ರೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ವಾರಂಟೈನ್ ಸೀಲ್ ಇದ್ರೂ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾರೆ. ಕೊರೊನಾ ಬಂದು ಬಿಎಂಟಿಸಿ ಸಿಬ್ಬಂದಿನ್ನ ಹಿಂಡಿ ಹಿಪ್ಪೆ ಮಾಡಿದ್ರೂ, BMTC ಸಿಬ್ಬಂದಿ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಕ್ವಾರಂಟೈನ್ ಸೀಲ್ ಇದ್ರೂ ಒಂದೇ ಬಸ್​ನಲ್ಲಿ 24 ಮಂದಿ ಪ್ರಯಾಣ ಮಾಡಿದ್ದಾರೆ. ಕ್ವಾರಂಟೈನ್ ಸೀಲ್ ಒತ್ತಿಸಿಕೊಂಡಿದ್ರೂ […]

ಕ್ವಾರಂಟೈನ್ ಸೀಲ್ ಇದ್ರೂ  BMTC ಬಸ್​ ಹತ್ತಿ ಚಂದಾಪುರಕ್ಕೆ ಹೊರಟರು 24 ಮಂದಿ!
ಸಾಧು ಶ್ರೀನಾಥ್​
|

Updated on: Jun 29, 2020 | 3:50 PM

Share

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬಿಟ್ಟೂ ಬಿಡದೆ ಕಾಡುತ್ತಿದೆ ಕೊರೊನಾ ವೈರಸ್​. ಹೆಮ್ಮಾರಿಯನ್ನು ತಡೆಯುವ ಸಲುವಾಗಿ ಹೊರ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್​ ಸೀಲ್ ಹಾಕಲಾಗುತ್ತಿದೆ. ಇವರು ಕಡ್ಡಾಯವಾಗಿ ಕ್ವಾರಂಟೈನ್ ಆಗಲೇಬೇಕಿದೆ.

ಆದ್ರೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ವಾರಂಟೈನ್ ಸೀಲ್ ಇದ್ರೂ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾರೆ. ಕೊರೊನಾ ಬಂದು ಬಿಎಂಟಿಸಿ ಸಿಬ್ಬಂದಿನ್ನ ಹಿಂಡಿ ಹಿಪ್ಪೆ ಮಾಡಿದ್ರೂ, BMTC ಸಿಬ್ಬಂದಿ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ.

ಕ್ವಾರಂಟೈನ್ ಸೀಲ್ ಇದ್ರೂ ಒಂದೇ ಬಸ್​ನಲ್ಲಿ 24 ಮಂದಿ ಪ್ರಯಾಣ ಮಾಡಿದ್ದಾರೆ. ಕ್ವಾರಂಟೈನ್ ಸೀಲ್ ಒತ್ತಿಸಿಕೊಂಡಿದ್ರೂ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವುದು ಬಿಎಂಟಿಸಿಯ ಬೇಜವಾಬ್ದಾರಿ ತೋರಿಸುತ್ತಿದೆ.

ಕ್ವಾರಂಟೈನ್ ಸೀಲ್ ಇದ್ದವರನ್ನ ಬಸ್​ಗೆ ಹತ್ತಿಸಿಕೊಂಡಿರುವುದರಿಂದ ಮೊದಲಿಗೆ ಸಿಬ್ಬಂದಿಗೆ, ನಂತ್ರ ಇತರ ಪ್ರಯಾಣಿಕರಿಗೂ ಆಪತ್ತು ಎದುರಾಗ್ತಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಚಂದಾಪುರಕ್ಕೆ ಕ್ವಾರಂಟೈನ್ ಸೀಲ್ ಇರುವವರು ಪ್ರಯಾಣ ಮಾಡಿದ್ದಾರೆ.

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?