AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಸೀಲ್ ಇದ್ರೂ BMTC ಬಸ್​ ಹತ್ತಿ ಚಂದಾಪುರಕ್ಕೆ ಹೊರಟರು 24 ಮಂದಿ!

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬಿಟ್ಟೂ ಬಿಡದೆ ಕಾಡುತ್ತಿದೆ ಕೊರೊನಾ ವೈರಸ್​. ಹೆಮ್ಮಾರಿಯನ್ನು ತಡೆಯುವ ಸಲುವಾಗಿ ಹೊರ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್​ ಸೀಲ್ ಹಾಕಲಾಗುತ್ತಿದೆ. ಇವರು ಕಡ್ಡಾಯವಾಗಿ ಕ್ವಾರಂಟೈನ್ ಆಗಲೇಬೇಕಿದೆ. ಆದ್ರೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ವಾರಂಟೈನ್ ಸೀಲ್ ಇದ್ರೂ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾರೆ. ಕೊರೊನಾ ಬಂದು ಬಿಎಂಟಿಸಿ ಸಿಬ್ಬಂದಿನ್ನ ಹಿಂಡಿ ಹಿಪ್ಪೆ ಮಾಡಿದ್ರೂ, BMTC ಸಿಬ್ಬಂದಿ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಕ್ವಾರಂಟೈನ್ ಸೀಲ್ ಇದ್ರೂ ಒಂದೇ ಬಸ್​ನಲ್ಲಿ 24 ಮಂದಿ ಪ್ರಯಾಣ ಮಾಡಿದ್ದಾರೆ. ಕ್ವಾರಂಟೈನ್ ಸೀಲ್ ಒತ್ತಿಸಿಕೊಂಡಿದ್ರೂ […]

ಕ್ವಾರಂಟೈನ್ ಸೀಲ್ ಇದ್ರೂ  BMTC ಬಸ್​ ಹತ್ತಿ ಚಂದಾಪುರಕ್ಕೆ ಹೊರಟರು 24 ಮಂದಿ!
ಸಾಧು ಶ್ರೀನಾಥ್​
|

Updated on: Jun 29, 2020 | 3:50 PM

Share

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬಿಟ್ಟೂ ಬಿಡದೆ ಕಾಡುತ್ತಿದೆ ಕೊರೊನಾ ವೈರಸ್​. ಹೆಮ್ಮಾರಿಯನ್ನು ತಡೆಯುವ ಸಲುವಾಗಿ ಹೊರ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್​ ಸೀಲ್ ಹಾಕಲಾಗುತ್ತಿದೆ. ಇವರು ಕಡ್ಡಾಯವಾಗಿ ಕ್ವಾರಂಟೈನ್ ಆಗಲೇಬೇಕಿದೆ.

ಆದ್ರೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ವಾರಂಟೈನ್ ಸೀಲ್ ಇದ್ರೂ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾರೆ. ಕೊರೊನಾ ಬಂದು ಬಿಎಂಟಿಸಿ ಸಿಬ್ಬಂದಿನ್ನ ಹಿಂಡಿ ಹಿಪ್ಪೆ ಮಾಡಿದ್ರೂ, BMTC ಸಿಬ್ಬಂದಿ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ.

ಕ್ವಾರಂಟೈನ್ ಸೀಲ್ ಇದ್ರೂ ಒಂದೇ ಬಸ್​ನಲ್ಲಿ 24 ಮಂದಿ ಪ್ರಯಾಣ ಮಾಡಿದ್ದಾರೆ. ಕ್ವಾರಂಟೈನ್ ಸೀಲ್ ಒತ್ತಿಸಿಕೊಂಡಿದ್ರೂ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವುದು ಬಿಎಂಟಿಸಿಯ ಬೇಜವಾಬ್ದಾರಿ ತೋರಿಸುತ್ತಿದೆ.

ಕ್ವಾರಂಟೈನ್ ಸೀಲ್ ಇದ್ದವರನ್ನ ಬಸ್​ಗೆ ಹತ್ತಿಸಿಕೊಂಡಿರುವುದರಿಂದ ಮೊದಲಿಗೆ ಸಿಬ್ಬಂದಿಗೆ, ನಂತ್ರ ಇತರ ಪ್ರಯಾಣಿಕರಿಗೂ ಆಪತ್ತು ಎದುರಾಗ್ತಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಚಂದಾಪುರಕ್ಕೆ ಕ್ವಾರಂಟೈನ್ ಸೀಲ್ ಇರುವವರು ಪ್ರಯಾಣ ಮಾಡಿದ್ದಾರೆ.

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?