AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್ ಸೀಲ್ ಇದ್ರೂ BMTC ಬಸ್​ ಹತ್ತಿ ಚಂದಾಪುರಕ್ಕೆ ಹೊರಟರು 24 ಮಂದಿ!

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬಿಟ್ಟೂ ಬಿಡದೆ ಕಾಡುತ್ತಿದೆ ಕೊರೊನಾ ವೈರಸ್​. ಹೆಮ್ಮಾರಿಯನ್ನು ತಡೆಯುವ ಸಲುವಾಗಿ ಹೊರ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್​ ಸೀಲ್ ಹಾಕಲಾಗುತ್ತಿದೆ. ಇವರು ಕಡ್ಡಾಯವಾಗಿ ಕ್ವಾರಂಟೈನ್ ಆಗಲೇಬೇಕಿದೆ. ಆದ್ರೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ವಾರಂಟೈನ್ ಸೀಲ್ ಇದ್ರೂ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾರೆ. ಕೊರೊನಾ ಬಂದು ಬಿಎಂಟಿಸಿ ಸಿಬ್ಬಂದಿನ್ನ ಹಿಂಡಿ ಹಿಪ್ಪೆ ಮಾಡಿದ್ರೂ, BMTC ಸಿಬ್ಬಂದಿ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಕ್ವಾರಂಟೈನ್ ಸೀಲ್ ಇದ್ರೂ ಒಂದೇ ಬಸ್​ನಲ್ಲಿ 24 ಮಂದಿ ಪ್ರಯಾಣ ಮಾಡಿದ್ದಾರೆ. ಕ್ವಾರಂಟೈನ್ ಸೀಲ್ ಒತ್ತಿಸಿಕೊಂಡಿದ್ರೂ […]

ಕ್ವಾರಂಟೈನ್ ಸೀಲ್ ಇದ್ರೂ  BMTC ಬಸ್​ ಹತ್ತಿ ಚಂದಾಪುರಕ್ಕೆ ಹೊರಟರು 24 ಮಂದಿ!
ಸಾಧು ಶ್ರೀನಾಥ್​
|

Updated on: Jun 29, 2020 | 3:50 PM

Share

ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬಿಟ್ಟೂ ಬಿಡದೆ ಕಾಡುತ್ತಿದೆ ಕೊರೊನಾ ವೈರಸ್​. ಹೆಮ್ಮಾರಿಯನ್ನು ತಡೆಯುವ ಸಲುವಾಗಿ ಹೊರ ರಾಜ್ಯದಿಂದ ಬಂದವರಿಗೆ ಕ್ವಾರಂಟೈನ್​ ಸೀಲ್ ಹಾಕಲಾಗುತ್ತಿದೆ. ಇವರು ಕಡ್ಡಾಯವಾಗಿ ಕ್ವಾರಂಟೈನ್ ಆಗಲೇಬೇಕಿದೆ.

ಆದ್ರೆ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ವಾರಂಟೈನ್ ಸೀಲ್ ಇದ್ರೂ ಬಿಎಂಟಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದಾರೆ. ಕೊರೊನಾ ಬಂದು ಬಿಎಂಟಿಸಿ ಸಿಬ್ಬಂದಿನ್ನ ಹಿಂಡಿ ಹಿಪ್ಪೆ ಮಾಡಿದ್ರೂ, BMTC ಸಿಬ್ಬಂದಿ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ.

ಕ್ವಾರಂಟೈನ್ ಸೀಲ್ ಇದ್ರೂ ಒಂದೇ ಬಸ್​ನಲ್ಲಿ 24 ಮಂದಿ ಪ್ರಯಾಣ ಮಾಡಿದ್ದಾರೆ. ಕ್ವಾರಂಟೈನ್ ಸೀಲ್ ಒತ್ತಿಸಿಕೊಂಡಿದ್ರೂ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವುದು ಬಿಎಂಟಿಸಿಯ ಬೇಜವಾಬ್ದಾರಿ ತೋರಿಸುತ್ತಿದೆ.

ಕ್ವಾರಂಟೈನ್ ಸೀಲ್ ಇದ್ದವರನ್ನ ಬಸ್​ಗೆ ಹತ್ತಿಸಿಕೊಂಡಿರುವುದರಿಂದ ಮೊದಲಿಗೆ ಸಿಬ್ಬಂದಿಗೆ, ನಂತ್ರ ಇತರ ಪ್ರಯಾಣಿಕರಿಗೂ ಆಪತ್ತು ಎದುರಾಗ್ತಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಚಂದಾಪುರಕ್ಕೆ ಕ್ವಾರಂಟೈನ್ ಸೀಲ್ ಇರುವವರು ಪ್ರಯಾಣ ಮಾಡಿದ್ದಾರೆ.

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು