AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ 3 ಯುವಕರು ನೀರುಪಾಲು

ಬಳ್ಳಾರಿ: ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾಗಿದ್ದಾರೆ. ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಸೋವೇನಹಳ್ಳಿ ಬಳಿ ತುಂಗಭದ್ರಾ ನದಿಯಲ್ಲಿ ಈ ಯುವಕರು ಜಲಸಮಾಧಿಯಾಗಿದ್ದಾರೆ. ಸುರೇಶ್(26), ಮಾರುತಿ(24), ಫಕ್ರುದ್ದೀನ್(16) ಸಾವಿಗೀಡಾದ ನತದೃಷ್ಟರು. ಹೂವಿನಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ 3 ಯುವಕರು ನೀರುಪಾಲು
ಸಾಧು ಶ್ರೀನಾಥ್​
|

Updated on: Apr 17, 2020 | 5:55 PM

Share

ಬಳ್ಳಾರಿ: ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾಗಿದ್ದಾರೆ. ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಸೋವೇನಹಳ್ಳಿ ಬಳಿ ತುಂಗಭದ್ರಾ ನದಿಯಲ್ಲಿ ಈ ಯುವಕರು ಜಲಸಮಾಧಿಯಾಗಿದ್ದಾರೆ. ಸುರೇಶ್(26), ಮಾರುತಿ(24), ಫಕ್ರುದ್ದೀನ್(16) ಸಾವಿಗೀಡಾದ ನತದೃಷ್ಟರು. ಹೂವಿನಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.