AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋರ್‌ವೆಲ್‌ ಪೈಪ್ ಸಾಗಿಸ್ತಿದ್ದ ಲಾರಿ ಪಲ್ಟಿ, ಮೂವರು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಬೋರ್‌ವೆಲ್‌ ಪೈಪ್​ಗಳನ್ನು ಸಾಗಿಸ್ತಿದ್ದ ಲಾರಿ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟರೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಹುಡ್ಯ ಗ್ರಾಮದ ವಿಶ್ವನಾಥ್ ಎನ್ನುವವರ ಜಮೀನಿನ ಬಳಿ ಘಟನೆ ನಡೆದಿದೆ. ಮೃತ ಇಬ್ಬರು ಮಹಾರಾಷ್ಟ್ರ ಮೂಲದ ಕಾರ್ಮಿಕರು. ಮತ್ತೊಬ್ಬ ಛತ್ತಿಸಘಡ ಮೂಲದ ಕಾರ್ಮಿಕ. ಬೈರಾರೆಡ್ಡಿ ಎನ್ನುವವರ ಜಮೀನಿಗೆ ಬೋರ್​ವೆಲ್ ಕೊರೆಯಲು ಲಾರಿಯಲ್ಲಿ ಪೈಪ್​ಗಳನ್ನು ಸಾಗಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಚೇಳೂರು […]

ಬೋರ್‌ವೆಲ್‌ ಪೈಪ್ ಸಾಗಿಸ್ತಿದ್ದ ಲಾರಿ ಪಲ್ಟಿ, ಮೂವರು ಸ್ಥಳದಲ್ಲೇ ಸಾವು
ಆಯೇಷಾ ಬಾನು
ಆಯೇಷಾ ಬಾನು|

Updated on: Jun 24, 2020 | 8:49 AM

Share

ಚಿಕ್ಕಬಳ್ಳಾಪುರ: ಬೋರ್‌ವೆಲ್‌ ಪೈಪ್​ಗಳನ್ನು ಸಾಗಿಸ್ತಿದ್ದ ಲಾರಿ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟರೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸಹುಡ್ಯ ಗ್ರಾಮದ ವಿಶ್ವನಾಥ್ ಎನ್ನುವವರ ಜಮೀನಿನ ಬಳಿ ಘಟನೆ ನಡೆದಿದೆ. ಮೃತ ಇಬ್ಬರು ಮಹಾರಾಷ್ಟ್ರ ಮೂಲದ ಕಾರ್ಮಿಕರು. ಮತ್ತೊಬ್ಬ ಛತ್ತಿಸಘಡ ಮೂಲದ ಕಾರ್ಮಿಕ. ಬೈರಾರೆಡ್ಡಿ ಎನ್ನುವವರ ಜಮೀನಿಗೆ ಬೋರ್​ವೆಲ್ ಕೊರೆಯಲು ಲಾರಿಯಲ್ಲಿ ಪೈಪ್​ಗಳನ್ನು ಸಾಗಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ