AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ, ಹೆಚ್ಚಾದ ಆತಂಕ

ದಾವಣಗೆರೆ: ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿರುವ ಹಿನ್ನೆಲೆಯಲ್ಲಿ ಕೊವಿಡ್ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿರುವವರಿಗೆ ಆತಂಕ ಶುರುವಾಗಿದೆ. ಕೊರೊನಾವನ್ನು ಓಡಿಸಲು ಪಣತೊಟ್ಟು ಕೆಲಸ ಮಾಡುತ್ತಿದ್ದ ವೈದ್ಯರಿಗೆ ಕೊರೊನಾ ಆವರಿಸಿದೆ. ದಾವಣಗೆರೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ32 ವರ್ಷದ ವೈದ್ಯೆ, 27 ವರ್ಷದ (ಪಿಜಿ) ವಿದ್ಯಾರ್ಥಿನಿ ಹಾಗೂ 22ವರ್ಷದ ಯುಜಿ ವಿದ್ಯಾರ್ಥಿಗೆ ಸೋಂಕು ತಗುಲಿದೆ. ಇವರೆಲ್ಲ ತರಳುಬಾಳು ಬಡಾವಣೆ, ಶಿವಕುಮಾರ ಸ್ವಾಮೀ ಬಡಾವಣೆ ಹಾಗೂ ವಿನಾಯಕ ನಗರದಲ್ಲಿ ವಾಸವಾಗಿದ್ದರು. ಹಳೇ ದಾವಣಗೆರೆಯ ಭಾಷಾ […]

ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ, ಹೆಚ್ಚಾದ ಆತಂಕ
ಆಯೇಷಾ ಬಾನು
|

Updated on:Jun 01, 2020 | 2:49 PM

Share

ದಾವಣಗೆರೆ: ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿರುವ ಹಿನ್ನೆಲೆಯಲ್ಲಿ ಕೊವಿಡ್ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿರುವವರಿಗೆ ಆತಂಕ ಶುರುವಾಗಿದೆ.

ಕೊರೊನಾವನ್ನು ಓಡಿಸಲು ಪಣತೊಟ್ಟು ಕೆಲಸ ಮಾಡುತ್ತಿದ್ದ ವೈದ್ಯರಿಗೆ ಕೊರೊನಾ ಆವರಿಸಿದೆ. ದಾವಣಗೆರೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ32 ವರ್ಷದ ವೈದ್ಯೆ, 27 ವರ್ಷದ (ಪಿಜಿ) ವಿದ್ಯಾರ್ಥಿನಿ ಹಾಗೂ 22ವರ್ಷದ ಯುಜಿ ವಿದ್ಯಾರ್ಥಿಗೆ ಸೋಂಕು ತಗುಲಿದೆ. ಇವರೆಲ್ಲ ತರಳುಬಾಳು ಬಡಾವಣೆ, ಶಿವಕುಮಾರ ಸ್ವಾಮೀ ಬಡಾವಣೆ ಹಾಗೂ ವಿನಾಯಕ ನಗರದಲ್ಲಿ ವಾಸವಾಗಿದ್ದರು. ಹಳೇ ದಾವಣಗೆರೆಯ ಭಾಷಾ ನಗರ ಜಾಲಿ ನಗರಕ್ಕೆ ಮೀಸಲಾಗಿದ್ದ ಕೊರೊನಾ ಸೋಂಕು ಈಗ ಹೊಸ ದಾವಣಗೆರೆಗೂ ಕಾಲಿಟ್ಟಿದೆ.

851 ಮಾದರಿಗಳ ವರದಿ ಬರಬೇಕಿದೆ. ಈಗಾಲೇ 8496 ಮಾದರಿ ಸಂಗ್ರಹ ಮಾಡಲಾಗಿದೆ. 156 ಪಾಸಿಟಿವ್ ಕೇಸ್​ಗಳು ಪತ್ತೆಯಾಗಿವೆ. 121ಜನ ಗುಣಮುಖರಾಗಿದ್ದಾರೆ. ನಾಲ್ವರು ಮೃತಪಟ್ಟಿದ್ದಾರೆ. 31ಜನ ಸೋಂಕಿತರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 9:11 am, Mon, 1 June 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ