AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ, ಹೆಚ್ಚಾದ ಆತಂಕ

ದಾವಣಗೆರೆ: ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿರುವ ಹಿನ್ನೆಲೆಯಲ್ಲಿ ಕೊವಿಡ್ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿರುವವರಿಗೆ ಆತಂಕ ಶುರುವಾಗಿದೆ. ಕೊರೊನಾವನ್ನು ಓಡಿಸಲು ಪಣತೊಟ್ಟು ಕೆಲಸ ಮಾಡುತ್ತಿದ್ದ ವೈದ್ಯರಿಗೆ ಕೊರೊನಾ ಆವರಿಸಿದೆ. ದಾವಣಗೆರೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ32 ವರ್ಷದ ವೈದ್ಯೆ, 27 ವರ್ಷದ (ಪಿಜಿ) ವಿದ್ಯಾರ್ಥಿನಿ ಹಾಗೂ 22ವರ್ಷದ ಯುಜಿ ವಿದ್ಯಾರ್ಥಿಗೆ ಸೋಂಕು ತಗುಲಿದೆ. ಇವರೆಲ್ಲ ತರಳುಬಾಳು ಬಡಾವಣೆ, ಶಿವಕುಮಾರ ಸ್ವಾಮೀ ಬಡಾವಣೆ ಹಾಗೂ ವಿನಾಯಕ ನಗರದಲ್ಲಿ ವಾಸವಾಗಿದ್ದರು. ಹಳೇ ದಾವಣಗೆರೆಯ ಭಾಷಾ […]

ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ, ಹೆಚ್ಚಾದ ಆತಂಕ
ಆಯೇಷಾ ಬಾನು
|

Updated on:Jun 01, 2020 | 2:49 PM

Share

ದಾವಣಗೆರೆ: ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿರುವ ಹಿನ್ನೆಲೆಯಲ್ಲಿ ಕೊವಿಡ್ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿರುವವರಿಗೆ ಆತಂಕ ಶುರುವಾಗಿದೆ.

ಕೊರೊನಾವನ್ನು ಓಡಿಸಲು ಪಣತೊಟ್ಟು ಕೆಲಸ ಮಾಡುತ್ತಿದ್ದ ವೈದ್ಯರಿಗೆ ಕೊರೊನಾ ಆವರಿಸಿದೆ. ದಾವಣಗೆರೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ32 ವರ್ಷದ ವೈದ್ಯೆ, 27 ವರ್ಷದ (ಪಿಜಿ) ವಿದ್ಯಾರ್ಥಿನಿ ಹಾಗೂ 22ವರ್ಷದ ಯುಜಿ ವಿದ್ಯಾರ್ಥಿಗೆ ಸೋಂಕು ತಗುಲಿದೆ. ಇವರೆಲ್ಲ ತರಳುಬಾಳು ಬಡಾವಣೆ, ಶಿವಕುಮಾರ ಸ್ವಾಮೀ ಬಡಾವಣೆ ಹಾಗೂ ವಿನಾಯಕ ನಗರದಲ್ಲಿ ವಾಸವಾಗಿದ್ದರು. ಹಳೇ ದಾವಣಗೆರೆಯ ಭಾಷಾ ನಗರ ಜಾಲಿ ನಗರಕ್ಕೆ ಮೀಸಲಾಗಿದ್ದ ಕೊರೊನಾ ಸೋಂಕು ಈಗ ಹೊಸ ದಾವಣಗೆರೆಗೂ ಕಾಲಿಟ್ಟಿದೆ.

851 ಮಾದರಿಗಳ ವರದಿ ಬರಬೇಕಿದೆ. ಈಗಾಲೇ 8496 ಮಾದರಿ ಸಂಗ್ರಹ ಮಾಡಲಾಗಿದೆ. 156 ಪಾಸಿಟಿವ್ ಕೇಸ್​ಗಳು ಪತ್ತೆಯಾಗಿವೆ. 121ಜನ ಗುಣಮುಖರಾಗಿದ್ದಾರೆ. ನಾಲ್ವರು ಮೃತಪಟ್ಟಿದ್ದಾರೆ. 31ಜನ ಸೋಂಕಿತರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 9:11 am, Mon, 1 June 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ