AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ, ಹೆಚ್ಚಾದ ಆತಂಕ

ದಾವಣಗೆರೆ: ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿರುವ ಹಿನ್ನೆಲೆಯಲ್ಲಿ ಕೊವಿಡ್ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿರುವವರಿಗೆ ಆತಂಕ ಶುರುವಾಗಿದೆ. ಕೊರೊನಾವನ್ನು ಓಡಿಸಲು ಪಣತೊಟ್ಟು ಕೆಲಸ ಮಾಡುತ್ತಿದ್ದ ವೈದ್ಯರಿಗೆ ಕೊರೊನಾ ಆವರಿಸಿದೆ. ದಾವಣಗೆರೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ32 ವರ್ಷದ ವೈದ್ಯೆ, 27 ವರ್ಷದ (ಪಿಜಿ) ವಿದ್ಯಾರ್ಥಿನಿ ಹಾಗೂ 22ವರ್ಷದ ಯುಜಿ ವಿದ್ಯಾರ್ಥಿಗೆ ಸೋಂಕು ತಗುಲಿದೆ. ಇವರೆಲ್ಲ ತರಳುಬಾಳು ಬಡಾವಣೆ, ಶಿವಕುಮಾರ ಸ್ವಾಮೀ ಬಡಾವಣೆ ಹಾಗೂ ವಿನಾಯಕ ನಗರದಲ್ಲಿ ವಾಸವಾಗಿದ್ದರು. ಹಳೇ ದಾವಣಗೆರೆಯ ಭಾಷಾ […]

ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ, ಹೆಚ್ಚಾದ ಆತಂಕ
ಆಯೇಷಾ ಬಾನು
|

Updated on:Jun 01, 2020 | 2:49 PM

Share

ದಾವಣಗೆರೆ: ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿರುವ ಹಿನ್ನೆಲೆಯಲ್ಲಿ ಕೊವಿಡ್ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿರುವವರಿಗೆ ಆತಂಕ ಶುರುವಾಗಿದೆ.

ಕೊರೊನಾವನ್ನು ಓಡಿಸಲು ಪಣತೊಟ್ಟು ಕೆಲಸ ಮಾಡುತ್ತಿದ್ದ ವೈದ್ಯರಿಗೆ ಕೊರೊನಾ ಆವರಿಸಿದೆ. ದಾವಣಗೆರೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ32 ವರ್ಷದ ವೈದ್ಯೆ, 27 ವರ್ಷದ (ಪಿಜಿ) ವಿದ್ಯಾರ್ಥಿನಿ ಹಾಗೂ 22ವರ್ಷದ ಯುಜಿ ವಿದ್ಯಾರ್ಥಿಗೆ ಸೋಂಕು ತಗುಲಿದೆ. ಇವರೆಲ್ಲ ತರಳುಬಾಳು ಬಡಾವಣೆ, ಶಿವಕುಮಾರ ಸ್ವಾಮೀ ಬಡಾವಣೆ ಹಾಗೂ ವಿನಾಯಕ ನಗರದಲ್ಲಿ ವಾಸವಾಗಿದ್ದರು. ಹಳೇ ದಾವಣಗೆರೆಯ ಭಾಷಾ ನಗರ ಜಾಲಿ ನಗರಕ್ಕೆ ಮೀಸಲಾಗಿದ್ದ ಕೊರೊನಾ ಸೋಂಕು ಈಗ ಹೊಸ ದಾವಣಗೆರೆಗೂ ಕಾಲಿಟ್ಟಿದೆ.

851 ಮಾದರಿಗಳ ವರದಿ ಬರಬೇಕಿದೆ. ಈಗಾಲೇ 8496 ಮಾದರಿ ಸಂಗ್ರಹ ಮಾಡಲಾಗಿದೆ. 156 ಪಾಸಿಟಿವ್ ಕೇಸ್​ಗಳು ಪತ್ತೆಯಾಗಿವೆ. 121ಜನ ಗುಣಮುಖರಾಗಿದ್ದಾರೆ. ನಾಲ್ವರು ಮೃತಪಟ್ಟಿದ್ದಾರೆ. 31ಜನ ಸೋಂಕಿತರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 9:11 am, Mon, 1 June 20

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?