AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ, ಹೆಚ್ಚಾದ ಆತಂಕ

ದಾವಣಗೆರೆ: ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿರುವ ಹಿನ್ನೆಲೆಯಲ್ಲಿ ಕೊವಿಡ್ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿರುವವರಿಗೆ ಆತಂಕ ಶುರುವಾಗಿದೆ. ಕೊರೊನಾವನ್ನು ಓಡಿಸಲು ಪಣತೊಟ್ಟು ಕೆಲಸ ಮಾಡುತ್ತಿದ್ದ ವೈದ್ಯರಿಗೆ ಕೊರೊನಾ ಆವರಿಸಿದೆ. ದಾವಣಗೆರೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ32 ವರ್ಷದ ವೈದ್ಯೆ, 27 ವರ್ಷದ (ಪಿಜಿ) ವಿದ್ಯಾರ್ಥಿನಿ ಹಾಗೂ 22ವರ್ಷದ ಯುಜಿ ವಿದ್ಯಾರ್ಥಿಗೆ ಸೋಂಕು ತಗುಲಿದೆ. ಇವರೆಲ್ಲ ತರಳುಬಾಳು ಬಡಾವಣೆ, ಶಿವಕುಮಾರ ಸ್ವಾಮೀ ಬಡಾವಣೆ ಹಾಗೂ ವಿನಾಯಕ ನಗರದಲ್ಲಿ ವಾಸವಾಗಿದ್ದರು. ಹಳೇ ದಾವಣಗೆರೆಯ ಭಾಷಾ […]

ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ, ಹೆಚ್ಚಾದ ಆತಂಕ
ಆಯೇಷಾ ಬಾನು
|

Updated on:Jun 01, 2020 | 2:49 PM

Share

ದಾವಣಗೆರೆ: ಕೊವಿಡ್ ಆಸ್ಪತ್ರೆಯಲ್ಲಿ ಮೂವರು ವೈದ್ಯರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿರುವ ಹಿನ್ನೆಲೆಯಲ್ಲಿ ಕೊವಿಡ್ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿರುವವರಿಗೆ ಆತಂಕ ಶುರುವಾಗಿದೆ.

ಕೊರೊನಾವನ್ನು ಓಡಿಸಲು ಪಣತೊಟ್ಟು ಕೆಲಸ ಮಾಡುತ್ತಿದ್ದ ವೈದ್ಯರಿಗೆ ಕೊರೊನಾ ಆವರಿಸಿದೆ. ದಾವಣಗೆರೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ32 ವರ್ಷದ ವೈದ್ಯೆ, 27 ವರ್ಷದ (ಪಿಜಿ) ವಿದ್ಯಾರ್ಥಿನಿ ಹಾಗೂ 22ವರ್ಷದ ಯುಜಿ ವಿದ್ಯಾರ್ಥಿಗೆ ಸೋಂಕು ತಗುಲಿದೆ. ಇವರೆಲ್ಲ ತರಳುಬಾಳು ಬಡಾವಣೆ, ಶಿವಕುಮಾರ ಸ್ವಾಮೀ ಬಡಾವಣೆ ಹಾಗೂ ವಿನಾಯಕ ನಗರದಲ್ಲಿ ವಾಸವಾಗಿದ್ದರು. ಹಳೇ ದಾವಣಗೆರೆಯ ಭಾಷಾ ನಗರ ಜಾಲಿ ನಗರಕ್ಕೆ ಮೀಸಲಾಗಿದ್ದ ಕೊರೊನಾ ಸೋಂಕು ಈಗ ಹೊಸ ದಾವಣಗೆರೆಗೂ ಕಾಲಿಟ್ಟಿದೆ.

851 ಮಾದರಿಗಳ ವರದಿ ಬರಬೇಕಿದೆ. ಈಗಾಲೇ 8496 ಮಾದರಿ ಸಂಗ್ರಹ ಮಾಡಲಾಗಿದೆ. 156 ಪಾಸಿಟಿವ್ ಕೇಸ್​ಗಳು ಪತ್ತೆಯಾಗಿವೆ. 121ಜನ ಗುಣಮುಖರಾಗಿದ್ದಾರೆ. ನಾಲ್ವರು ಮೃತಪಟ್ಟಿದ್ದಾರೆ. 31ಜನ ಸೋಂಕಿತರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Published On - 9:11 am, Mon, 1 June 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ