AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಬೀಗ ಮುರಿದು ನಗದು, ರಿವಾಲ್ವರ್ ಕಳ್ಳತನ

ಧಾರವಾಡ: ಮನೆ ಬೀಗ ಮುರಿದು ಮನೆ ಕಳ್ಳತನ ಮಾಡಲು ಬಂದವ ನಗದು ಜೊತೆ ರಿವಾಲ್ವರ್ ಕಳ್ಳತನ ಮಾಡಿರುವ ಘಟನೆ ಯು.ಬಿ.ಹಿಲ್ ಬಡಾವಣೆಯಲ್ಲಿ ನಡೆದಿದೆ. ಮನೆಯಲ್ಲಿ ಯಾರು ಇಲ್ಲದೆ ಇರುವುದನ್ನು ಗಮನಿಸಿ ಮನೆಗೆ ಕನ್ನ ಹಾಕಲು ಬಂದ ಖದೀಮ ಮನೆ ಬೀಗ ಹೊಡೆದು ಒಳ ನುಗ್ಗಿದ್ದಾನೆ. ನಂತರ ಮನೆ ಒಳಗಿದ್ದ ಕಪಾಟು ಮುರಿದು 3 ಲಕ್ಷ ನಗದು ಮತ್ತು ರಿವಾಲ್ವರ್ ಕಳ್ಳತನ ಮಾಡಿದ್ದಾನೆ. ಸಂತೋಷ ನಾಯ್ಕ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಗೆ ಬಂದ ನಂತರ ಕಳ್ಳನ ಕೃತ್ಯ […]

ಮನೆ ಬೀಗ ಮುರಿದು ನಗದು, ರಿವಾಲ್ವರ್ ಕಳ್ಳತನ
ಆಯೇಷಾ ಬಾನು
|

Updated on: Jun 22, 2020 | 11:55 AM

Share

ಧಾರವಾಡ: ಮನೆ ಬೀಗ ಮುರಿದು ಮನೆ ಕಳ್ಳತನ ಮಾಡಲು ಬಂದವ ನಗದು ಜೊತೆ ರಿವಾಲ್ವರ್ ಕಳ್ಳತನ ಮಾಡಿರುವ ಘಟನೆ ಯು.ಬಿ.ಹಿಲ್ ಬಡಾವಣೆಯಲ್ಲಿ ನಡೆದಿದೆ. ಮನೆಯಲ್ಲಿ ಯಾರು ಇಲ್ಲದೆ ಇರುವುದನ್ನು ಗಮನಿಸಿ ಮನೆಗೆ ಕನ್ನ ಹಾಕಲು ಬಂದ ಖದೀಮ ಮನೆ ಬೀಗ ಹೊಡೆದು ಒಳ ನುಗ್ಗಿದ್ದಾನೆ.

ನಂತರ ಮನೆ ಒಳಗಿದ್ದ ಕಪಾಟು ಮುರಿದು 3 ಲಕ್ಷ ನಗದು ಮತ್ತು ರಿವಾಲ್ವರ್ ಕಳ್ಳತನ ಮಾಡಿದ್ದಾನೆ. ಸಂತೋಷ ನಾಯ್ಕ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಗೆ ಬಂದ ನಂತರ ಕಳ್ಳನ ಕೃತ್ಯ ನೋಡಿ ಮನೆಯವರಿಗೆ ಶಾಕ್ ಆಗಿದೆ. ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್