AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗಕ್ಕೂ ನಿಜಾಮುದ್ದೀನ್ ನಂಜು! ಮೂವರಿಂದ 33 ಮಂದಿಗೆ ಹಬ್ಬುವ ಭೀತಿ

ಚಿತ್ರದುರ್ಗ: ಗುಜರಾತ್​ನ ಅಹ್ಮದಾಬಾದ್​ನಿಂದ ಜಿಲ್ಲೆಗೆ ಬಂದಿರುವ ಮೂವರು ತಬ್ಲೀಗ್​ಗಳಿಗೆ ಕೊರೊನಾ ಸೋಂಕು ಅಂಟಿಕೊಂಡಿದೆ ಎಂದು ಟಿವಿ9ಗೆ ಚಿತ್ರದುರ್ಗ ಡಿಹೆಚ್ಒ ಡಾ.ಪಾಲಾಕ್ಷ ಮಾಹಿತಿ ನೀಡಿದ್ದಾರೆ. ಗಮನಾರ್ಹವೆಂದ್ರೆ ಇದುವರೆಗೂ ಜಿಲ್ಲೆಯಲ್ಲಿ ಬೇರೆ ಯಾವುದೇ ಕೊರೊನಾ ಸೋಂಕಿತರು ಕಂಡುಬಂದಿರಲಿಲ್ಲ. ಮೇ 5ರಂದು ಗುಜರಾತ್​ನಿಂದ 15 ತಬ್ಲೀಗ್​ಗಳು ವಾಪಸ್ ಬಂದಿದ್ದರು. ಆ ಪೈಕಿ ನಾಲ್ವರಿಗೆ ಗುಜರಾತ್​ನಲ್ಲಿದ್ದಾಗಲೇ ಕೊರೊನಾ ಸೋಂಕು ತಗುಲಿದೆ. ಆದ್ರೆ ಗುಣಮುಖರಾದ ಬಳಿಕ ಚಿತ್ರದುರ್ಗಕ್ಕೆ ವಾಪಸಾಗಿದ್ದರು. ಇದೀಗ ನಾಲ್ವರ ಪೈಕಿ ಮೂವರಲ್ಲಿ ಮತ್ತೆ ಕೊರೊನಾ ಸೋಂಕು ಪತ್ತೆಯಾಗಿದೆ. ಸದ್ಯ ಇನ್ನುಳಿದ 12 […]

ಚಿತ್ರದುರ್ಗಕ್ಕೂ ನಿಜಾಮುದ್ದೀನ್ ನಂಜು! ಮೂವರಿಂದ 33 ಮಂದಿಗೆ ಹಬ್ಬುವ ಭೀತಿ
ಸಾಧು ಶ್ರೀನಾಥ್​
|

Updated on:May 08, 2020 | 4:23 PM

Share

ಚಿತ್ರದುರ್ಗ: ಗುಜರಾತ್​ನ ಅಹ್ಮದಾಬಾದ್​ನಿಂದ ಜಿಲ್ಲೆಗೆ ಬಂದಿರುವ ಮೂವರು ತಬ್ಲೀಗ್​ಗಳಿಗೆ ಕೊರೊನಾ ಸೋಂಕು ಅಂಟಿಕೊಂಡಿದೆ ಎಂದು ಟಿವಿ9ಗೆ ಚಿತ್ರದುರ್ಗ ಡಿಹೆಚ್ಒ ಡಾ.ಪಾಲಾಕ್ಷ ಮಾಹಿತಿ ನೀಡಿದ್ದಾರೆ. ಗಮನಾರ್ಹವೆಂದ್ರೆ ಇದುವರೆಗೂ ಜಿಲ್ಲೆಯಲ್ಲಿ ಬೇರೆ ಯಾವುದೇ ಕೊರೊನಾ ಸೋಂಕಿತರು ಕಂಡುಬಂದಿರಲಿಲ್ಲ.

ಮೇ 5ರಂದು ಗುಜರಾತ್​ನಿಂದ 15 ತಬ್ಲೀಗ್​ಗಳು ವಾಪಸ್ ಬಂದಿದ್ದರು. ಆ ಪೈಕಿ ನಾಲ್ವರಿಗೆ ಗುಜರಾತ್​ನಲ್ಲಿದ್ದಾಗಲೇ ಕೊರೊನಾ ಸೋಂಕು ತಗುಲಿದೆ. ಆದ್ರೆ ಗುಣಮುಖರಾದ ಬಳಿಕ ಚಿತ್ರದುರ್ಗಕ್ಕೆ ವಾಪಸಾಗಿದ್ದರು. ಇದೀಗ ನಾಲ್ವರ ಪೈಕಿ ಮೂವರಲ್ಲಿ ಮತ್ತೆ ಕೊರೊನಾ ಸೋಂಕು ಪತ್ತೆಯಾಗಿದೆ. ಸದ್ಯ ಇನ್ನುಳಿದ 12 ಜನರ ಕೊರೊನಾ ವರದಿ ನೆಗೆಟಿವ್ ಇದೆ ಎಂದು ಡಾ.ಪಾಲಾಕ್ಷ ತಿಳಿಸಿದ್ದಾರೆ.

ತುಮಕೂರಿನ 18 ಜನರಿಗೂ ಕ್ವಾರಂಟೈನ್! ಗುಜರಾತ್​ನಿಂದ ಬಂದವರಿಗೆ ತಕ್ಷಣಕ್ಕೆ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ಸೋಂಕಿತ ಮೂವರನ್ನು ಕೊವಿಡ್ ಆಸ್ಪತ್ರೆಗೆ ಶಿಫ್ಟ್​ ಮಾಡ್ತೇವೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಅಹಮದಾಬಾದ್​ನಿಂದ ಬಸ್​ನಲ್ಲಿ 33 ಜನ ಬಂದಿದ್ದರು. ಚಿತ್ರದುರ್ಗಕ್ಕೆ ಸೇರಿದ 15 ಜನ, ತುಮಕೂರಿನ 18 ಜನ ವಾಪಸ್ ಬಂದಿದ್ದರು. ಬಸ್​ನಲ್ಲಿ ಬಂದಿದ್ದ 33 ಜನರಿಗೂ ಕೊರೊನಾ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

Published On - 4:03 pm, Fri, 8 May 20

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!