AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂತವೈದ್ಯೆ ಎಡವಟ್ಟಿನಿಂದ ಯುವಕನಿಗೆ ಮೂರು ಬಾರಿ ಆಪರೇಷನ್​?

ಬೆಂಗಳೂರು: ದಂತವೈದ್ಯೆ ಎಡವಟ್ಟಿನಿಂದ ಯುವಕನಿಗೆ ಮೂರು ಬಾರಿ ಆಪರೇಷನ್ ಮಾಡಿರುವ ಆರೋಪ ಕೇಳಿಬಂದಿದೆ. ಕಿಯಾರಾ ಡೆಂಟಲ್ ಕ್ಲಿನಿಕ್​ನ ದಂತವೈದ್ಯೆ ಡಾ.ಮೋನಿಕಾ ವಿರುದ್ಧ ಆರೋಪ ಮಾಡಲಾಗಿದೆ. ಡಿ.24ರಂದು ಹಲ್ಲು ನೋವಿನ ಚಿಕಿತ್ಸೆಗೆ ಕಿಯಾರಾ ಡೆಂಟಲ್ ಕ್ಲಿನಿಕ್​ಗೆ 19 ವರ್ಷದ ವೇಣು ತೆರಳಿದ್ದ. ದಂತವೈದ್ಯೆ ಡಾ.ಮೋನಿಕಾ ಅವರು ವೇಣು ದವಡೆಗೆ ಇಂಜೆಕ್ಷನ್​ ಕೊಟ್ಟು ಚಿಕಿತ್ಸೆ ನೀಡಿದ್ದರು. ಇದಾದ ಬಳಿಕ ವೇಣು ಗಂಟಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಊತದಿಂದ ಆಹಾರ ಸೇವಿಸಲು, ಮಾತನಾಡಲು ಆಗತ್ತಿರಲಿಲ್ಲ. ಕೂಡಲೇ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ವೇಣುಗೆ 3 […]

ದಂತವೈದ್ಯೆ ಎಡವಟ್ಟಿನಿಂದ ಯುವಕನಿಗೆ ಮೂರು ಬಾರಿ ಆಪರೇಷನ್​?
ಸಾಧು ಶ್ರೀನಾಥ್​
|

Updated on: Jan 10, 2020 | 5:12 PM

Share

ಬೆಂಗಳೂರು: ದಂತವೈದ್ಯೆ ಎಡವಟ್ಟಿನಿಂದ ಯುವಕನಿಗೆ ಮೂರು ಬಾರಿ ಆಪರೇಷನ್ ಮಾಡಿರುವ ಆರೋಪ ಕೇಳಿಬಂದಿದೆ. ಕಿಯಾರಾ ಡೆಂಟಲ್ ಕ್ಲಿನಿಕ್​ನ ದಂತವೈದ್ಯೆ ಡಾ.ಮೋನಿಕಾ ವಿರುದ್ಧ ಆರೋಪ ಮಾಡಲಾಗಿದೆ.

ಡಿ.24ರಂದು ಹಲ್ಲು ನೋವಿನ ಚಿಕಿತ್ಸೆಗೆ ಕಿಯಾರಾ ಡೆಂಟಲ್ ಕ್ಲಿನಿಕ್​ಗೆ 19 ವರ್ಷದ ವೇಣು ತೆರಳಿದ್ದ. ದಂತವೈದ್ಯೆ ಡಾ.ಮೋನಿಕಾ ಅವರು ವೇಣು ದವಡೆಗೆ ಇಂಜೆಕ್ಷನ್​ ಕೊಟ್ಟು ಚಿಕಿತ್ಸೆ ನೀಡಿದ್ದರು. ಇದಾದ ಬಳಿಕ ವೇಣು ಗಂಟಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಊತದಿಂದ ಆಹಾರ ಸೇವಿಸಲು, ಮಾತನಾಡಲು ಆಗತ್ತಿರಲಿಲ್ಲ. ಕೂಡಲೇ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ವೇಣುಗೆ 3 ಆಪರೇಶನ್ ಮಾಡಲಾಗಿದೆ.

ಡೆಂಟಲ್ ಡಾಕ್ಟರ್​ ಮೋನಿಕಾ ನೀಡಿದ್ದ ಚಿಕಿತ್ಸೆಯಲ್ಲಿ ಎಡವಟ್ಟು ಆಗಿದೆ ಎಂದು ವೇಣು ತಂದೆ ಶ್ರೀನಿವಾಸ್‌ ಗಂಭೀರವಾಗಿ ಆರೋಪಿಸಿದ್ದಾರೆ. ಡಾ.ಮೋನಿಕಾ ವಿರುದ್ಧ ಹೆಚ್‌ಎಎಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್