AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂತವೈದ್ಯೆ ಎಡವಟ್ಟಿನಿಂದ ಯುವಕನಿಗೆ ಮೂರು ಬಾರಿ ಆಪರೇಷನ್​?

ಬೆಂಗಳೂರು: ದಂತವೈದ್ಯೆ ಎಡವಟ್ಟಿನಿಂದ ಯುವಕನಿಗೆ ಮೂರು ಬಾರಿ ಆಪರೇಷನ್ ಮಾಡಿರುವ ಆರೋಪ ಕೇಳಿಬಂದಿದೆ. ಕಿಯಾರಾ ಡೆಂಟಲ್ ಕ್ಲಿನಿಕ್​ನ ದಂತವೈದ್ಯೆ ಡಾ.ಮೋನಿಕಾ ವಿರುದ್ಧ ಆರೋಪ ಮಾಡಲಾಗಿದೆ. ಡಿ.24ರಂದು ಹಲ್ಲು ನೋವಿನ ಚಿಕಿತ್ಸೆಗೆ ಕಿಯಾರಾ ಡೆಂಟಲ್ ಕ್ಲಿನಿಕ್​ಗೆ 19 ವರ್ಷದ ವೇಣು ತೆರಳಿದ್ದ. ದಂತವೈದ್ಯೆ ಡಾ.ಮೋನಿಕಾ ಅವರು ವೇಣು ದವಡೆಗೆ ಇಂಜೆಕ್ಷನ್​ ಕೊಟ್ಟು ಚಿಕಿತ್ಸೆ ನೀಡಿದ್ದರು. ಇದಾದ ಬಳಿಕ ವೇಣು ಗಂಟಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಊತದಿಂದ ಆಹಾರ ಸೇವಿಸಲು, ಮಾತನಾಡಲು ಆಗತ್ತಿರಲಿಲ್ಲ. ಕೂಡಲೇ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ವೇಣುಗೆ 3 […]

ದಂತವೈದ್ಯೆ ಎಡವಟ್ಟಿನಿಂದ ಯುವಕನಿಗೆ ಮೂರು ಬಾರಿ ಆಪರೇಷನ್​?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jan 10, 2020 | 5:12 PM

Share

ಬೆಂಗಳೂರು: ದಂತವೈದ್ಯೆ ಎಡವಟ್ಟಿನಿಂದ ಯುವಕನಿಗೆ ಮೂರು ಬಾರಿ ಆಪರೇಷನ್ ಮಾಡಿರುವ ಆರೋಪ ಕೇಳಿಬಂದಿದೆ. ಕಿಯಾರಾ ಡೆಂಟಲ್ ಕ್ಲಿನಿಕ್​ನ ದಂತವೈದ್ಯೆ ಡಾ.ಮೋನಿಕಾ ವಿರುದ್ಧ ಆರೋಪ ಮಾಡಲಾಗಿದೆ.

ಡಿ.24ರಂದು ಹಲ್ಲು ನೋವಿನ ಚಿಕಿತ್ಸೆಗೆ ಕಿಯಾರಾ ಡೆಂಟಲ್ ಕ್ಲಿನಿಕ್​ಗೆ 19 ವರ್ಷದ ವೇಣು ತೆರಳಿದ್ದ. ದಂತವೈದ್ಯೆ ಡಾ.ಮೋನಿಕಾ ಅವರು ವೇಣು ದವಡೆಗೆ ಇಂಜೆಕ್ಷನ್​ ಕೊಟ್ಟು ಚಿಕಿತ್ಸೆ ನೀಡಿದ್ದರು. ಇದಾದ ಬಳಿಕ ವೇಣು ಗಂಟಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಊತದಿಂದ ಆಹಾರ ಸೇವಿಸಲು, ಮಾತನಾಡಲು ಆಗತ್ತಿರಲಿಲ್ಲ. ಕೂಡಲೇ ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ವೇಣುಗೆ 3 ಆಪರೇಶನ್ ಮಾಡಲಾಗಿದೆ.

ಡೆಂಟಲ್ ಡಾಕ್ಟರ್​ ಮೋನಿಕಾ ನೀಡಿದ್ದ ಚಿಕಿತ್ಸೆಯಲ್ಲಿ ಎಡವಟ್ಟು ಆಗಿದೆ ಎಂದು ವೇಣು ತಂದೆ ಶ್ರೀನಿವಾಸ್‌ ಗಂಭೀರವಾಗಿ ಆರೋಪಿಸಿದ್ದಾರೆ. ಡಾ.ಮೋನಿಕಾ ವಿರುದ್ಧ ಹೆಚ್‌ಎಎಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!