ಕಪಿಲಾ ನದಿಗೆ ಹಾರಿ ಮೂವರು ಆತ್ಮಹತ್ಯೆಗೆ ಯತ್ನ, ಯುವತಿ ಸಾವು

ಮೈಸೂರು: ಕಪಿಲಾ ನದಿಗೆ ಹಾರಿ ಮೂವರು ಮಹಿಳೆಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರಲ್ಲಿ ಒಬ್ಬರು ಸಾವಿಗೀಡಾಗಿದ್ದು, ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ತಾಯಿಯ ಜೊತೆಗೆ ಇಬ್ಬರು ಪುತ್ರಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. 35 ವರ್ಷದ ರಶ್ಮಿ ಮೃತ ದುರ್ದೈವಿ. ಮೃತ ರಶ್ಮಿ ತಾಯಿ ಅಕ್ಕಮ್ಮ ಹಾಗೂ ಅವರ ಮಗಳು, ಗೃಹಿಣಿ ಮಿಂಚು ರಕ್ಷಿಸಲ್ಪಟ್ಟಿದ್ದಾರೆ. ಇಬ್ಬರನ್ನೂ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಂಜನಗೂಡು ಮಲ್ಲನ ಮೂಲೆ ದೇವಸ್ಥಾನದ ಬಳಿ ಈ ಕಹಿ ಘಟನೆ ನಡೆದಿದೆ. ಇವರೆಲ್ಲರೂ ಮೈಸೂರಿನ ಜೆಎಸ್ಎಸ್ ಕಾಲೋನಿ ನಿವಾಸಿಗಳು. […]

ಕಪಿಲಾ ನದಿಗೆ ಹಾರಿ ಮೂವರು ಆತ್ಮಹತ್ಯೆಗೆ ಯತ್ನ, ಯುವತಿ ಸಾವು
ಸಾಧು ಶ್ರೀನಾಥ್​

Updated on: Oct 19, 2020 | 4:40 PM

ಮೈಸೂರು: ಕಪಿಲಾ ನದಿಗೆ ಹಾರಿ ಮೂವರು ಮಹಿಳೆಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರಲ್ಲಿ ಒಬ್ಬರು ಸಾವಿಗೀಡಾಗಿದ್ದು, ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ತಾಯಿಯ ಜೊತೆಗೆ ಇಬ್ಬರು ಪುತ್ರಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

35 ವರ್ಷದ ರಶ್ಮಿ ಮೃತ ದುರ್ದೈವಿ. ಮೃತ ರಶ್ಮಿ ತಾಯಿ ಅಕ್ಕಮ್ಮ ಹಾಗೂ ಅವರ ಮಗಳು, ಗೃಹಿಣಿ ಮಿಂಚು ರಕ್ಷಿಸಲ್ಪಟ್ಟಿದ್ದಾರೆ. ಇಬ್ಬರನ್ನೂ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಂಜನಗೂಡು ಮಲ್ಲನ ಮೂಲೆ ದೇವಸ್ಥಾನದ ಬಳಿ ಈ ಕಹಿ ಘಟನೆ ನಡೆದಿದೆ. ಇವರೆಲ್ಲರೂ ಮೈಸೂರಿನ ಜೆಎಸ್ಎಸ್ ಕಾಲೋನಿ ನಿವಾಸಿಗಳು. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us