AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಸಂಪಿಗೆ ಬಿದ್ದು 3 ವರ್ಷದ ಬಾಲಕಿ ಸಾವು

ಮೈಸೂರು: ನೀರಿನ ಸಂಪಿಗೆ ಬಿದ್ದು ಬಾಲಕಿ ಮೃತಪಟ್ಟ ದುರ್ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಮಹೇಶ್ ಕುಮಾರ್ ಅವರ ಪುತ್ರಿ ಛಾಯಾ (3) ಮೃತ ದುರ್ದೈವಿ. ಗ್ರಾಮದ ಶಿವಲಿಂಗೇಗೌಡ ಅವರು ತಮ್ಮ ಮನೆ ನಿರ್ಮಾಣಕ್ಕೆ ನಿರ್ಮಿಸಿದ್ದ ನೀರಿನ ಸಂಪ್​ನಲ್ಲಿ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಸಂಪ್ ನಿರ್ಮಿಸಿ ಸುರಕ್ಷತಾ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಮನೆ ಮಾಲೀಕನ ಬೇಜವಾಬ್ದಾರಿಯಿಂದ ಮಗು ಮೃತಪಟ್ಟಿದೆ ಎಂದು ಮೃತ ಬಾಲಕಿ ಛಾಯಾ ಪೋಷಕರು ಆರೋಪಿಸಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ […]

ನೀರಿನ ಸಂಪಿಗೆ ಬಿದ್ದು 3 ವರ್ಷದ ಬಾಲಕಿ ಸಾವು
ಆಯೇಷಾ ಬಾನು
| Edited By: |

Updated on: Jul 13, 2020 | 2:30 PM

Share

ಮೈಸೂರು: ನೀರಿನ ಸಂಪಿಗೆ ಬಿದ್ದು ಬಾಲಕಿ ಮೃತಪಟ್ಟ ದುರ್ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಮಹೇಶ್ ಕುಮಾರ್ ಅವರ ಪುತ್ರಿ ಛಾಯಾ (3) ಮೃತ ದುರ್ದೈವಿ.

ಗ್ರಾಮದ ಶಿವಲಿಂಗೇಗೌಡ ಅವರು ತಮ್ಮ ಮನೆ ನಿರ್ಮಾಣಕ್ಕೆ ನಿರ್ಮಿಸಿದ್ದ ನೀರಿನ ಸಂಪ್​ನಲ್ಲಿ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಸಂಪ್ ನಿರ್ಮಿಸಿ ಸುರಕ್ಷತಾ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಮನೆ ಮಾಲೀಕನ ಬೇಜವಾಬ್ದಾರಿಯಿಂದ ಮಗು ಮೃತಪಟ್ಟಿದೆ ಎಂದು ಮೃತ ಬಾಲಕಿ ಛಾಯಾ ಪೋಷಕರು ಆರೋಪಿಸಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?