AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಸಂಪಿಗೆ ಬಿದ್ದು 3 ವರ್ಷದ ಬಾಲಕಿ ಸಾವು

ಮೈಸೂರು: ನೀರಿನ ಸಂಪಿಗೆ ಬಿದ್ದು ಬಾಲಕಿ ಮೃತಪಟ್ಟ ದುರ್ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಮಹೇಶ್ ಕುಮಾರ್ ಅವರ ಪುತ್ರಿ ಛಾಯಾ (3) ಮೃತ ದುರ್ದೈವಿ. ಗ್ರಾಮದ ಶಿವಲಿಂಗೇಗೌಡ ಅವರು ತಮ್ಮ ಮನೆ ನಿರ್ಮಾಣಕ್ಕೆ ನಿರ್ಮಿಸಿದ್ದ ನೀರಿನ ಸಂಪ್​ನಲ್ಲಿ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಸಂಪ್ ನಿರ್ಮಿಸಿ ಸುರಕ್ಷತಾ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಮನೆ ಮಾಲೀಕನ ಬೇಜವಾಬ್ದಾರಿಯಿಂದ ಮಗು ಮೃತಪಟ್ಟಿದೆ ಎಂದು ಮೃತ ಬಾಲಕಿ ಛಾಯಾ ಪೋಷಕರು ಆರೋಪಿಸಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ […]

ನೀರಿನ ಸಂಪಿಗೆ ಬಿದ್ದು 3 ವರ್ಷದ ಬಾಲಕಿ ಸಾವು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jul 13, 2020 | 2:30 PM

Share

ಮೈಸೂರು: ನೀರಿನ ಸಂಪಿಗೆ ಬಿದ್ದು ಬಾಲಕಿ ಮೃತಪಟ್ಟ ದುರ್ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಮಹೇಶ್ ಕುಮಾರ್ ಅವರ ಪುತ್ರಿ ಛಾಯಾ (3) ಮೃತ ದುರ್ದೈವಿ.

ಗ್ರಾಮದ ಶಿವಲಿಂಗೇಗೌಡ ಅವರು ತಮ್ಮ ಮನೆ ನಿರ್ಮಾಣಕ್ಕೆ ನಿರ್ಮಿಸಿದ್ದ ನೀರಿನ ಸಂಪ್​ನಲ್ಲಿ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಸಂಪ್ ನಿರ್ಮಿಸಿ ಸುರಕ್ಷತಾ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಮನೆ ಮಾಲೀಕನ ಬೇಜವಾಬ್ದಾರಿಯಿಂದ ಮಗು ಮೃತಪಟ್ಟಿದೆ ಎಂದು ಮೃತ ಬಾಲಕಿ ಛಾಯಾ ಪೋಷಕರು ಆರೋಪಿಸಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ