ನೀರಿನ ಸಂಪಿಗೆ ಬಿದ್ದು 3 ವರ್ಷದ ಬಾಲಕಿ ಸಾವು

ಮೈಸೂರು: ನೀರಿನ ಸಂಪಿಗೆ ಬಿದ್ದು ಬಾಲಕಿ ಮೃತಪಟ್ಟ ದುರ್ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಮಹೇಶ್ ಕುಮಾರ್ ಅವರ ಪುತ್ರಿ ಛಾಯಾ (3) ಮೃತ ದುರ್ದೈವಿ. ಗ್ರಾಮದ ಶಿವಲಿಂಗೇಗೌಡ ಅವರು ತಮ್ಮ ಮನೆ ನಿರ್ಮಾಣಕ್ಕೆ ನಿರ್ಮಿಸಿದ್ದ ನೀರಿನ ಸಂಪ್​ನಲ್ಲಿ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಸಂಪ್ ನಿರ್ಮಿಸಿ ಸುರಕ್ಷತಾ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಮನೆ ಮಾಲೀಕನ ಬೇಜವಾಬ್ದಾರಿಯಿಂದ ಮಗು ಮೃತಪಟ್ಟಿದೆ ಎಂದು ಮೃತ ಬಾಲಕಿ ಛಾಯಾ ಪೋಷಕರು ಆರೋಪಿಸಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ […]

ನೀರಿನ ಸಂಪಿಗೆ ಬಿದ್ದು 3 ವರ್ಷದ ಬಾಲಕಿ ಸಾವು
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Jul 13, 2020 | 2:30 PM

ಮೈಸೂರು: ನೀರಿನ ಸಂಪಿಗೆ ಬಿದ್ದು ಬಾಲಕಿ ಮೃತಪಟ್ಟ ದುರ್ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ನಡೆದಿದೆ. ಮಹೇಶ್ ಕುಮಾರ್ ಅವರ ಪುತ್ರಿ ಛಾಯಾ (3) ಮೃತ ದುರ್ದೈವಿ.

ಗ್ರಾಮದ ಶಿವಲಿಂಗೇಗೌಡ ಅವರು ತಮ್ಮ ಮನೆ ನಿರ್ಮಾಣಕ್ಕೆ ನಿರ್ಮಿಸಿದ್ದ ನೀರಿನ ಸಂಪ್​ನಲ್ಲಿ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಸಂಪ್ ನಿರ್ಮಿಸಿ ಸುರಕ್ಷತಾ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಮನೆ ಮಾಲೀಕನ ಬೇಜವಾಬ್ದಾರಿಯಿಂದ ಮಗು ಮೃತಪಟ್ಟಿದೆ ಎಂದು ಮೃತ ಬಾಲಕಿ ಛಾಯಾ ಪೋಷಕರು ಆರೋಪಿಸಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Loading...
Unable to load recommendations.
Follow Us