AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಮೀಪವೇ ಏಕಾಏಕಿ ಮನೆಗೆ ನುಗ್ಗಿ ಮಗುವನ್ನು ಹೊತ್ತೊಯ್ದ ಚಿರತೆ!

ರಾಮನಗರ: ಮಾಗಡಿ ತಾಲೂಕಿನ ಕದರಯ್ಯನಪಾಳ್ಯ ಗ್ರಾಮದಲ್ಲಿ ಚಿರತೆ ಅಟ್ಟಹಾಸ ಮೆರೆದಿದ್ದು, ಮನೆಯಲ್ಲಿ ಮಲಗಿದ್ದ 3 ವರ್ಷದ ಮಗುವನ್ನು ಹೊತ್ತೊಯ್ದು ಕೊಂದು ತಿಂದಿದೆ. ಚಂದ್ರಣ್ಣ ಹಾಗೂ ಮಂಗಳಗೌರಮ್ಮ ದಂಪತಿಯ ಪುತ್ರ ಹೇಮಂತ್(3) ಚಿರತೆ ಅಟ್ಟಹಾಸಕ್ಕೆ ಬಲಿಯಾಗಿದ್ದಾನೆ. ಬೇಸಿಗೆ ಹಿನ್ನೆಲೆಯಲ್ಲಿ ಬಾಗಿಲು ತೆರೆದು ಸಮೀಪವೇ ಕುಟುಂಬಸ್ಥರು ಮಲಗಿದ್ದರು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಏಕಾಏಕಿ ಮನೆಗೆ ನುಗ್ಗಿದ ಚಿರತೆ ಮಗುವನ್ನು ಹೊತ್ತೊಯ್ದಿದೆ. ತಕ್ಷಣ ಎಚ್ಚರಗೊಂಡ ಕುಟುಂಬಸ್ಥರು ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಮನೆಯ ಸಮೀಪವೇ ಹೇಮಂತ್ ಶವ ಪತ್ತೆಯಾಗಿದೆ. ತಡರಾತ್ರಿ […]

ಬೆಂಗಳೂರು ಸಮೀಪವೇ ಏಕಾಏಕಿ ಮನೆಗೆ ನುಗ್ಗಿ ಮಗುವನ್ನು ಹೊತ್ತೊಯ್ದ ಚಿರತೆ!
ಸಾಧು ಶ್ರೀನಾಥ್​
|

Updated on:May 09, 2020 | 7:11 AM

Share

ರಾಮನಗರ: ಮಾಗಡಿ ತಾಲೂಕಿನ ಕದರಯ್ಯನಪಾಳ್ಯ ಗ್ರಾಮದಲ್ಲಿ ಚಿರತೆ ಅಟ್ಟಹಾಸ ಮೆರೆದಿದ್ದು, ಮನೆಯಲ್ಲಿ ಮಲಗಿದ್ದ 3 ವರ್ಷದ ಮಗುವನ್ನು ಹೊತ್ತೊಯ್ದು ಕೊಂದು ತಿಂದಿದೆ. ಚಂದ್ರಣ್ಣ ಹಾಗೂ ಮಂಗಳಗೌರಮ್ಮ ದಂಪತಿಯ ಪುತ್ರ ಹೇಮಂತ್(3) ಚಿರತೆ ಅಟ್ಟಹಾಸಕ್ಕೆ ಬಲಿಯಾಗಿದ್ದಾನೆ.

ಬೇಸಿಗೆ ಹಿನ್ನೆಲೆಯಲ್ಲಿ ಬಾಗಿಲು ತೆರೆದು ಸಮೀಪವೇ ಕುಟುಂಬಸ್ಥರು ಮಲಗಿದ್ದರು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಏಕಾಏಕಿ ಮನೆಗೆ ನುಗ್ಗಿದ ಚಿರತೆ ಮಗುವನ್ನು ಹೊತ್ತೊಯ್ದಿದೆ. ತಕ್ಷಣ ಎಚ್ಚರಗೊಂಡ ಕುಟುಂಬಸ್ಥರು ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಮನೆಯ ಸಮೀಪವೇ ಹೇಮಂತ್ ಶವ ಪತ್ತೆಯಾಗಿದೆ.

ತಡರಾತ್ರಿ ಮಳೆ ಬಂದ ಕಾರಣ ಮನೆಯಲ್ಲಿ ವಿದ್ಯುತ್ ಇರಲಿಲ್ಲ. ಹಾಗಾಗಿ ಬಾಗಿಲು ತೆರೆದು ದಂಪತಿ ಮಲಗಿದ್ದರು. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 7:03 am, Sat, 9 May 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?