AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸಮೀಪವೇ ಏಕಾಏಕಿ ಮನೆಗೆ ನುಗ್ಗಿ ಮಗುವನ್ನು ಹೊತ್ತೊಯ್ದ ಚಿರತೆ!

ರಾಮನಗರ: ಮಾಗಡಿ ತಾಲೂಕಿನ ಕದರಯ್ಯನಪಾಳ್ಯ ಗ್ರಾಮದಲ್ಲಿ ಚಿರತೆ ಅಟ್ಟಹಾಸ ಮೆರೆದಿದ್ದು, ಮನೆಯಲ್ಲಿ ಮಲಗಿದ್ದ 3 ವರ್ಷದ ಮಗುವನ್ನು ಹೊತ್ತೊಯ್ದು ಕೊಂದು ತಿಂದಿದೆ. ಚಂದ್ರಣ್ಣ ಹಾಗೂ ಮಂಗಳಗೌರಮ್ಮ ದಂಪತಿಯ ಪುತ್ರ ಹೇಮಂತ್(3) ಚಿರತೆ ಅಟ್ಟಹಾಸಕ್ಕೆ ಬಲಿಯಾಗಿದ್ದಾನೆ. ಬೇಸಿಗೆ ಹಿನ್ನೆಲೆಯಲ್ಲಿ ಬಾಗಿಲು ತೆರೆದು ಸಮೀಪವೇ ಕುಟುಂಬಸ್ಥರು ಮಲಗಿದ್ದರು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಏಕಾಏಕಿ ಮನೆಗೆ ನುಗ್ಗಿದ ಚಿರತೆ ಮಗುವನ್ನು ಹೊತ್ತೊಯ್ದಿದೆ. ತಕ್ಷಣ ಎಚ್ಚರಗೊಂಡ ಕುಟುಂಬಸ್ಥರು ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಮನೆಯ ಸಮೀಪವೇ ಹೇಮಂತ್ ಶವ ಪತ್ತೆಯಾಗಿದೆ. ತಡರಾತ್ರಿ […]

ಬೆಂಗಳೂರು ಸಮೀಪವೇ ಏಕಾಏಕಿ ಮನೆಗೆ ನುಗ್ಗಿ ಮಗುವನ್ನು ಹೊತ್ತೊಯ್ದ ಚಿರತೆ!
ಸಾಧು ಶ್ರೀನಾಥ್​
|

Updated on:May 09, 2020 | 7:11 AM

Share

ರಾಮನಗರ: ಮಾಗಡಿ ತಾಲೂಕಿನ ಕದರಯ್ಯನಪಾಳ್ಯ ಗ್ರಾಮದಲ್ಲಿ ಚಿರತೆ ಅಟ್ಟಹಾಸ ಮೆರೆದಿದ್ದು, ಮನೆಯಲ್ಲಿ ಮಲಗಿದ್ದ 3 ವರ್ಷದ ಮಗುವನ್ನು ಹೊತ್ತೊಯ್ದು ಕೊಂದು ತಿಂದಿದೆ. ಚಂದ್ರಣ್ಣ ಹಾಗೂ ಮಂಗಳಗೌರಮ್ಮ ದಂಪತಿಯ ಪುತ್ರ ಹೇಮಂತ್(3) ಚಿರತೆ ಅಟ್ಟಹಾಸಕ್ಕೆ ಬಲಿಯಾಗಿದ್ದಾನೆ.

ಬೇಸಿಗೆ ಹಿನ್ನೆಲೆಯಲ್ಲಿ ಬಾಗಿಲು ತೆರೆದು ಸಮೀಪವೇ ಕುಟುಂಬಸ್ಥರು ಮಲಗಿದ್ದರು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಏಕಾಏಕಿ ಮನೆಗೆ ನುಗ್ಗಿದ ಚಿರತೆ ಮಗುವನ್ನು ಹೊತ್ತೊಯ್ದಿದೆ. ತಕ್ಷಣ ಎಚ್ಚರಗೊಂಡ ಕುಟುಂಬಸ್ಥರು ಮಗುವಿಗಾಗಿ ಹುಡುಕಾಟ ನಡೆಸಿದ್ದಾರೆ. ಮನೆಯ ಸಮೀಪವೇ ಹೇಮಂತ್ ಶವ ಪತ್ತೆಯಾಗಿದೆ.

ತಡರಾತ್ರಿ ಮಳೆ ಬಂದ ಕಾರಣ ಮನೆಯಲ್ಲಿ ವಿದ್ಯುತ್ ಇರಲಿಲ್ಲ. ಹಾಗಾಗಿ ಬಾಗಿಲು ತೆರೆದು ದಂಪತಿ ಮಲಗಿದ್ದರು. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 7:03 am, Sat, 9 May 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​