AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಜು-ಮೋಜು: ಬೆಂಗಳೂರಿನ ಮೂವರು ದೊಡ್ಡಬಳ್ಳಾಪುರ ಕೆರೆಯಲ್ಲಿ ನೀರುಪಾಲು

ದೊಡ್ಡಬಳ್ಳಾಪುರ: ಮೋಜಿಗಾಗಿ ಬಂದಿದ್ದ ಮೂವರು ಯುವಕರು ನೀರುಪಾಲು ಆದ ಘಟನೆ ಘಾಟಿ ಸುಬ್ರಹ್ಮಣ್ಯ ಬಳಿ ನಡೆದಿದೆ. ಬೆಂಗಳೂರಿನ ರಾಮಮೂರ್ತಿನಗರದ ಮೂವರು ನೀರುಪಾಲು ಆದವರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪಗಾನಹಳ್ಳಿ ಕೆರೆಯಲ್ಲಿ ಈಜುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ರಾಜು(19), ಚಂದ್ರು(20) ಮತ್ತು ನವೀನ್(24) ಮೃತಪಟ್ಟವರು. 4 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಯುವಕರು, ಯುವತಿಯರು ಘಾಟಿ ಸುಬ್ರಹ್ಮಣ್ಯಕ್ಕೆ ಬಂದು ನಂತರ ಕೆರೆಯಲ್ಲಿ ಈಜುತ್ತಿದ್ದರು. ಈ ವೇಳೆ ಮುಳುಗುತ್ತಿದ್ದ ಓರ್ವನನ್ನು ರಕ್ಷಿಸಲು ಹೋಗಿದ್ದರು. ಓರ್ವನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು […]

ಈಜು-ಮೋಜು: ಬೆಂಗಳೂರಿನ ಮೂವರು ದೊಡ್ಡಬಳ್ಳಾಪುರ ಕೆರೆಯಲ್ಲಿ ನೀರುಪಾಲು
ಸಾಧು ಶ್ರೀನಾಥ್​
|

Updated on:May 25, 2020 | 5:57 PM

Share

ದೊಡ್ಡಬಳ್ಳಾಪುರ: ಮೋಜಿಗಾಗಿ ಬಂದಿದ್ದ ಮೂವರು ಯುವಕರು ನೀರುಪಾಲು ಆದ ಘಟನೆ ಘಾಟಿ ಸುಬ್ರಹ್ಮಣ್ಯ ಬಳಿ ನಡೆದಿದೆ. ಬೆಂಗಳೂರಿನ ರಾಮಮೂರ್ತಿನಗರದ ಮೂವರು ನೀರುಪಾಲು ಆದವರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪಗಾನಹಳ್ಳಿ ಕೆರೆಯಲ್ಲಿ ಈಜುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ರಾಜು(19), ಚಂದ್ರು(20) ಮತ್ತು ನವೀನ್(24) ಮೃತಪಟ್ಟವರು.

4 ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಯುವಕರು, ಯುವತಿಯರು ಘಾಟಿ ಸುಬ್ರಹ್ಮಣ್ಯಕ್ಕೆ ಬಂದು ನಂತರ ಕೆರೆಯಲ್ಲಿ ಈಜುತ್ತಿದ್ದರು. ಈ ವೇಳೆ ಮುಳುಗುತ್ತಿದ್ದ ಓರ್ವನನ್ನು ರಕ್ಷಿಸಲು ಹೋಗಿದ್ದರು. ಓರ್ವನನ್ನು ರಕ್ಷಿಸಲು ಹೋಗಿ ಮತ್ತಿಬ್ಬರು ನೀರುಪಾಲು ಆಗಿದ್ದಾರೆ.

ಮೃತದೇಹಗಳಿಗಾಗಿ ಅಗ್ನಿಶಾಮಕ ದಳ, ಪೊಲೀಸರಿಂದ ಶೋಧ ಕಾರ್ಯ ನಡೆದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Published On - 5:53 pm, Mon, 25 May 20

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!