AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚು ಬಾಡಿಗೆಗೆ ಒತ್ತಾಯ, 35 ಆಟೋ ಪೊಲೀಸ್ ವಶ

ಮೈಸೂರು: ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದ ಹಿನ್ನೆಲೆ 35 ಆಟೋಗಳನ್ನು ಎನ್‌ಆರ್ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೀಲ್ಡಿಗಿಳಿದಿದ್ದ ಪೊಲೀಸರು ಸಿವಿಲ್ ಡ್ರೆಸ್‌ನಲ್ಲಿ ಸಾರ್ವಜನಿಕರಂತೆ ಹೋಗಿ ಆಟೋ ಹತ್ತಿದ್ದಾರೆ. ಈ ವೇಳೆ ಹೆಚ್ಚು ಬಾಡಿಗೆ ನೀಡುವಂತೆ ಚಾಲಕರು ಒತ್ತಾಯಿಸಿದ್ದಾರೆ. ಈ ರೀತಿ ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದವರ ಆಟೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕರಿಂದ 13 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ. ಎನ್​ಆರ್ ಸಂಚಾರ ಠಾಣೆ ಇನ್ಸಪೆಕ್ಟರ್ ದಿವಾಕರ್ ನೇತೃತ್ವದಲ್ಲಿ ರೈಲು ನಿಲ್ದಾಣ, ಕೆ.ಆರ್ […]

ಹೆಚ್ಚು ಬಾಡಿಗೆಗೆ ಒತ್ತಾಯ, 35 ಆಟೋ ಪೊಲೀಸ್ ವಶ
ಸಾಧು ಶ್ರೀನಾಥ್​
|

Updated on: Mar 05, 2020 | 10:18 AM

Share

ಮೈಸೂರು: ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದ ಹಿನ್ನೆಲೆ 35 ಆಟೋಗಳನ್ನು ಎನ್‌ಆರ್ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೀಲ್ಡಿಗಿಳಿದಿದ್ದ ಪೊಲೀಸರು ಸಿವಿಲ್ ಡ್ರೆಸ್‌ನಲ್ಲಿ ಸಾರ್ವಜನಿಕರಂತೆ ಹೋಗಿ ಆಟೋ ಹತ್ತಿದ್ದಾರೆ. ಈ ವೇಳೆ ಹೆಚ್ಚು ಬಾಡಿಗೆ ನೀಡುವಂತೆ ಚಾಲಕರು ಒತ್ತಾಯಿಸಿದ್ದಾರೆ.

ಈ ರೀತಿ ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದವರ ಆಟೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕರಿಂದ 13 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ. ಎನ್​ಆರ್ ಸಂಚಾರ ಠಾಣೆ ಇನ್ಸಪೆಕ್ಟರ್ ದಿವಾಕರ್ ನೇತೃತ್ವದಲ್ಲಿ ರೈಲು ನಿಲ್ದಾಣ, ಕೆ.ಆರ್ ಆಸ್ಪತ್ರೆ, ಮಿಲಾದ್ ಪಾರ್ಕ್, ಆರ್.ಎಂ.ಸಿ‌ ವೃತ್ತ ಸೇರಿದಂತೆ ಹಲವು ಕಡೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಪ್ರಯಾಣಿಕರು ಹೇಳಿದ ಸ್ಥಳಕ್ಕೆ ಬಾರದ ಆಟೋ ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ