AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚು ಬಾಡಿಗೆಗೆ ಒತ್ತಾಯ, 35 ಆಟೋ ಪೊಲೀಸ್ ವಶ

ಮೈಸೂರು: ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದ ಹಿನ್ನೆಲೆ 35 ಆಟೋಗಳನ್ನು ಎನ್‌ಆರ್ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೀಲ್ಡಿಗಿಳಿದಿದ್ದ ಪೊಲೀಸರು ಸಿವಿಲ್ ಡ್ರೆಸ್‌ನಲ್ಲಿ ಸಾರ್ವಜನಿಕರಂತೆ ಹೋಗಿ ಆಟೋ ಹತ್ತಿದ್ದಾರೆ. ಈ ವೇಳೆ ಹೆಚ್ಚು ಬಾಡಿಗೆ ನೀಡುವಂತೆ ಚಾಲಕರು ಒತ್ತಾಯಿಸಿದ್ದಾರೆ. ಈ ರೀತಿ ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದವರ ಆಟೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕರಿಂದ 13 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ. ಎನ್​ಆರ್ ಸಂಚಾರ ಠಾಣೆ ಇನ್ಸಪೆಕ್ಟರ್ ದಿವಾಕರ್ ನೇತೃತ್ವದಲ್ಲಿ ರೈಲು ನಿಲ್ದಾಣ, ಕೆ.ಆರ್ […]

ಹೆಚ್ಚು ಬಾಡಿಗೆಗೆ ಒತ್ತಾಯ, 35 ಆಟೋ ಪೊಲೀಸ್ ವಶ
ಸಾಧು ಶ್ರೀನಾಥ್​
|

Updated on: Mar 05, 2020 | 10:18 AM

Share

ಮೈಸೂರು: ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದ ಹಿನ್ನೆಲೆ 35 ಆಟೋಗಳನ್ನು ಎನ್‌ಆರ್ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೀಲ್ಡಿಗಿಳಿದಿದ್ದ ಪೊಲೀಸರು ಸಿವಿಲ್ ಡ್ರೆಸ್‌ನಲ್ಲಿ ಸಾರ್ವಜನಿಕರಂತೆ ಹೋಗಿ ಆಟೋ ಹತ್ತಿದ್ದಾರೆ. ಈ ವೇಳೆ ಹೆಚ್ಚು ಬಾಡಿಗೆ ನೀಡುವಂತೆ ಚಾಲಕರು ಒತ್ತಾಯಿಸಿದ್ದಾರೆ.

ಈ ರೀತಿ ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದವರ ಆಟೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕರಿಂದ 13 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ. ಎನ್​ಆರ್ ಸಂಚಾರ ಠಾಣೆ ಇನ್ಸಪೆಕ್ಟರ್ ದಿವಾಕರ್ ನೇತೃತ್ವದಲ್ಲಿ ರೈಲು ನಿಲ್ದಾಣ, ಕೆ.ಆರ್ ಆಸ್ಪತ್ರೆ, ಮಿಲಾದ್ ಪಾರ್ಕ್, ಆರ್.ಎಂ.ಸಿ‌ ವೃತ್ತ ಸೇರಿದಂತೆ ಹಲವು ಕಡೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಪ್ರಯಾಣಿಕರು ಹೇಳಿದ ಸ್ಥಳಕ್ಕೆ ಬಾರದ ಆಟೋ ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ