AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚು ಬಾಡಿಗೆಗೆ ಒತ್ತಾಯ, 35 ಆಟೋ ಪೊಲೀಸ್ ವಶ

ಮೈಸೂರು: ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದ ಹಿನ್ನೆಲೆ 35 ಆಟೋಗಳನ್ನು ಎನ್‌ಆರ್ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೀಲ್ಡಿಗಿಳಿದಿದ್ದ ಪೊಲೀಸರು ಸಿವಿಲ್ ಡ್ರೆಸ್‌ನಲ್ಲಿ ಸಾರ್ವಜನಿಕರಂತೆ ಹೋಗಿ ಆಟೋ ಹತ್ತಿದ್ದಾರೆ. ಈ ವೇಳೆ ಹೆಚ್ಚು ಬಾಡಿಗೆ ನೀಡುವಂತೆ ಚಾಲಕರು ಒತ್ತಾಯಿಸಿದ್ದಾರೆ. ಈ ರೀತಿ ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದವರ ಆಟೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕರಿಂದ 13 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ. ಎನ್​ಆರ್ ಸಂಚಾರ ಠಾಣೆ ಇನ್ಸಪೆಕ್ಟರ್ ದಿವಾಕರ್ ನೇತೃತ್ವದಲ್ಲಿ ರೈಲು ನಿಲ್ದಾಣ, ಕೆ.ಆರ್ […]

ಹೆಚ್ಚು ಬಾಡಿಗೆಗೆ ಒತ್ತಾಯ, 35 ಆಟೋ ಪೊಲೀಸ್ ವಶ
ಸಾಧು ಶ್ರೀನಾಥ್​
|

Updated on: Mar 05, 2020 | 10:18 AM

Share

ಮೈಸೂರು: ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದ ಹಿನ್ನೆಲೆ 35 ಆಟೋಗಳನ್ನು ಎನ್‌ಆರ್ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೀಲ್ಡಿಗಿಳಿದಿದ್ದ ಪೊಲೀಸರು ಸಿವಿಲ್ ಡ್ರೆಸ್‌ನಲ್ಲಿ ಸಾರ್ವಜನಿಕರಂತೆ ಹೋಗಿ ಆಟೋ ಹತ್ತಿದ್ದಾರೆ. ಈ ವೇಳೆ ಹೆಚ್ಚು ಬಾಡಿಗೆ ನೀಡುವಂತೆ ಚಾಲಕರು ಒತ್ತಾಯಿಸಿದ್ದಾರೆ.

ಈ ರೀತಿ ಹೆಚ್ಚು ಬಾಡಿಗೆ ನೀಡುವಂತೆ ಒತ್ತಾಯಿಸಿದವರ ಆಟೋಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಚಾಲಕರಿಂದ 13 ಸಾವಿರ ರೂ. ದಂಡ ವಸೂಲಿ ಮಾಡಿದ್ದಾರೆ. ಎನ್​ಆರ್ ಸಂಚಾರ ಠಾಣೆ ಇನ್ಸಪೆಕ್ಟರ್ ದಿವಾಕರ್ ನೇತೃತ್ವದಲ್ಲಿ ರೈಲು ನಿಲ್ದಾಣ, ಕೆ.ಆರ್ ಆಸ್ಪತ್ರೆ, ಮಿಲಾದ್ ಪಾರ್ಕ್, ಆರ್.ಎಂ.ಸಿ‌ ವೃತ್ತ ಸೇರಿದಂತೆ ಹಲವು ಕಡೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಪ್ರಯಾಣಿಕರು ಹೇಳಿದ ಸ್ಥಳಕ್ಕೆ ಬಾರದ ಆಟೋ ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ