AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ಕೋಟಿ ಮೌಲ್ಯದ ಸರ್ಕಾರಿ ಜಮೀನು ಒತ್ತುವರಿ ತೆರವು, ಎಲ್ಲಿ?

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಕನ್ನಮಂಗಲ ಬಳಿ ಒತ್ತುವರಿ ಮಾಡಿಕೊಂಡಿದ್ದ ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಮೀನು ತೆರವು ಕಾರ್ಯ ಮಾಡಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಎಸಿ ಅರುಳ್ ಕುಮಾರ್ ನೇತೃತ್ವದಲ್ಲಿ ತೆರವು ಮಾಡಲಾಗುತ್ತಿದೆ. ದೇವನಹಳ್ಳಿ ತಾಲೂಕಿನ ಕನ್ನಮಂಗಲ ಸರ್ವೇ ನಂಬರ್ 73 ರಲ್ಲಿ 3 ಎಕರೆ ಸರ್ಕಾರಿ ಜಮೀನು ವಶಕ್ಕೆ ಪಡೆಯಲಾಗಿತ್ತು. ಇದು ಸುಮಾರು 35 ಕೋಟಿ ವೆಚ್ಚದ ಸರ್ಕಾರಿ ಜಮೀನಾಗಿದೆ. ಸದ್ಯ ಒತ್ತುವರಿ ತೆರವುಗೊಳಿಸಿ ಕಂದಾಯ ಇಲಾಖೆಯಿಂದ ತೋಟಗಾರಿಕೆ ಇಲಾಖೆಗೆ ಹಸ್ತಾಂತರಿಸಲಾಗಿದೆ.

35 ಕೋಟಿ ಮೌಲ್ಯದ ಸರ್ಕಾರಿ ಜಮೀನು ಒತ್ತುವರಿ ತೆರವು, ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 21, 2020 | 1:14 PM

Share

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಕನ್ನಮಂಗಲ ಬಳಿ ಒತ್ತುವರಿ ಮಾಡಿಕೊಂಡಿದ್ದ ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಮೀನು ತೆರವು ಕಾರ್ಯ ಮಾಡಲಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಎಸಿ ಅರುಳ್ ಕುಮಾರ್ ನೇತೃತ್ವದಲ್ಲಿ ತೆರವು ಮಾಡಲಾಗುತ್ತಿದೆ. ದೇವನಹಳ್ಳಿ ತಾಲೂಕಿನ ಕನ್ನಮಂಗಲ ಸರ್ವೇ ನಂಬರ್ 73 ರಲ್ಲಿ 3 ಎಕರೆ ಸರ್ಕಾರಿ ಜಮೀನು ವಶಕ್ಕೆ ಪಡೆಯಲಾಗಿತ್ತು. ಇದು ಸುಮಾರು 35 ಕೋಟಿ ವೆಚ್ಚದ ಸರ್ಕಾರಿ ಜಮೀನಾಗಿದೆ. ಸದ್ಯ ಒತ್ತುವರಿ ತೆರವುಗೊಳಿಸಿ ಕಂದಾಯ ಇಲಾಖೆಯಿಂದ ತೋಟಗಾರಿಕೆ ಇಲಾಖೆಗೆ ಹಸ್ತಾಂತರಿಸಲಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.