Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ 4 ದಿನದ ಮಗು ಜೀರೋ ಟ್ರಾಫಿಕ್​ನಲ್ಲಿ ಆಸ್ಪತ್ರೆಗೆ

ಶಿವಮೊಗ್ಗ: ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ ನಾಲ್ಕು ದಿನದ ಮಗುವನ್ನು ಶಿವಮೊಗ್ಗದಿಂದ ಉಡುಪಿಗೆ ಝೀರೋ ಟ್ರಾಫಿಕ್​ ಮೂಲಕ ಆಸ್ಪತ್ರೆಗೆ ಕರೆತರಲಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಅಶ್ವತ್ಥ್​ನಗರದ ದೇವೇಂದ್ರ ಮತ್ತು ಸುಪ್ರಿಯಾ ದಂಪತಿಯ 4 ದಿನದ ಮಗು ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿತ್ತು. ಮಗುವನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನಿಸಬೇಕಿತ್ತು. ಹೀಗಾಗಿ ಶಿವಮೊಗ್ಗ ಎಸ್​ಪಿ ಕೆ.ಎಂ.ಶಾಂತರಾಜು ನೇತೃತ್ವದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ […]

ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ 4 ದಿನದ ಮಗು ಜೀರೋ ಟ್ರಾಫಿಕ್​ನಲ್ಲಿ ಆಸ್ಪತ್ರೆಗೆ
Follow us
ಆಯೇಷಾ ಬಾನು
| Updated By:

Updated on:Jul 30, 2020 | 9:15 PM

ಶಿವಮೊಗ್ಗ: ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ ನಾಲ್ಕು ದಿನದ ಮಗುವನ್ನು ಶಿವಮೊಗ್ಗದಿಂದ ಉಡುಪಿಗೆ ಝೀರೋ ಟ್ರಾಫಿಕ್​ ಮೂಲಕ ಆಸ್ಪತ್ರೆಗೆ ಕರೆತರಲಾಗಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಅಶ್ವತ್ಥ್​ನಗರದ ದೇವೇಂದ್ರ ಮತ್ತು ಸುಪ್ರಿಯಾ ದಂಪತಿಯ 4 ದಿನದ ಮಗು ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿತ್ತು. ಮಗುವನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನಿಸಬೇಕಿತ್ತು. ಹೀಗಾಗಿ ಶಿವಮೊಗ್ಗ ಎಸ್​ಪಿ ಕೆ.ಎಂ.ಶಾಂತರಾಜು ನೇತೃತ್ವದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಸಿ ಌಂಬುಲೆನ್ಸ್ ಮೂಲಕ ಶಿವಮೊಗ್ಗದಿಂದ ಉಡುಪಿಗೆ ಮಗುವನ್ನು ಶಿಫ್ಟ್ ಮಾಡಲಾಗಿದೆ. ಈ ಕಾರ್ಯಕ್ಕೆ ಸಹಾಯ ಮಾಡಿದ ಎಲ್ಲರಿಗೂ ಪೋಷಕರು ಧನ್ಯವಾದ ಸಲ್ಲಿಸಿದ್ದಾರೆ.

Published On - 1:26 pm, Wed, 29 July 20

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು