AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ವಲಯದ ಬೇಲೂರು ತಾಲೂಕಿನಲ್ಲಿ 40 ಜನರಿಗೆ ಜ್ವರ, ಆತಂಕ

ಹಾಸನ: ಬೇಲೂರು ತಾಲೂಕಿನ ಗ್ರಾಮದಲ್ಲಿ ಹಲವರಿಗೆ ಎರಡು ವಾರಗಳಿಂದ ನಿರಂತರವಾಗಿ ಜ್ವರ ಬಾಧಿಸುತ್ತಿರುವುದು ತೀವ್ರ ಆತಂಕ ಮೂಡಿಸಿದೆ. ಕಳೆದ ಎರಡು ವಾರಗಳಿಂದ ಬೇಲೂರು ತಾಲೂಕಿನ ಗ್ರಾಮದಲ್ಲಿ 40ಕ್ಕೂ ಹೆಚ್ಚು ಜನರು ನಿತ್ಯವೂ ಆಸ್ಪತ್ರೆಗೆ ಬರುತ್ತಿದ್ದಾರೆ. ತಾಲ್ಲೂಕು ಆಡಳಿತದ ದಿವ್ಯ ನಿರ್ಲಕ್ಷ್ಯ: ಕೊರೊನೊ ಸೋಂಕು ಹೆಮ್ಮಾರಿ ಕಾಟದ‌ ನಡುವೆ ಈ ಜ್ವರದಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ಹತ್ತಾರು ಗ್ರಾಮಸ್ಥರು ಬೇಲೂರಿನ ಹಲವು ಖಾಸಗಿ ಕ್ಲಿನಿಕ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದಲ್ಲಿ ಸೂಕ್ತ ಸ್ಚಚ್ಛತೆ ಇಲ್ಲದೆ ಜನರಿಗೆ ಜ್ವರ ಬಂದಿರುವ ಶಂಕೆಯಿದೆ. […]

ಹಸಿರು ವಲಯದ ಬೇಲೂರು ತಾಲೂಕಿನಲ್ಲಿ 40 ಜನರಿಗೆ ಜ್ವರ, ಆತಂಕ
ಸಾಧು ಶ್ರೀನಾಥ್​
|

Updated on: Apr 25, 2020 | 11:42 AM

Share

ಹಾಸನ: ಬೇಲೂರು ತಾಲೂಕಿನ ಗ್ರಾಮದಲ್ಲಿ ಹಲವರಿಗೆ ಎರಡು ವಾರಗಳಿಂದ ನಿರಂತರವಾಗಿ ಜ್ವರ ಬಾಧಿಸುತ್ತಿರುವುದು ತೀವ್ರ ಆತಂಕ ಮೂಡಿಸಿದೆ. ಕಳೆದ ಎರಡು ವಾರಗಳಿಂದ ಬೇಲೂರು ತಾಲೂಕಿನ ಗ್ರಾಮದಲ್ಲಿ 40ಕ್ಕೂ ಹೆಚ್ಚು ಜನರು ನಿತ್ಯವೂ ಆಸ್ಪತ್ರೆಗೆ ಬರುತ್ತಿದ್ದಾರೆ.

ತಾಲ್ಲೂಕು ಆಡಳಿತದ ದಿವ್ಯ ನಿರ್ಲಕ್ಷ್ಯ: ಕೊರೊನೊ ಸೋಂಕು ಹೆಮ್ಮಾರಿ ಕಾಟದ‌ ನಡುವೆ ಈ ಜ್ವರದಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ಹತ್ತಾರು ಗ್ರಾಮಸ್ಥರು ಬೇಲೂರಿನ ಹಲವು ಖಾಸಗಿ ಕ್ಲಿನಿಕ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದಲ್ಲಿ ಸೂಕ್ತ ಸ್ಚಚ್ಛತೆ ಇಲ್ಲದೆ ಜನರಿಗೆ ಜ್ವರ ಬಂದಿರುವ ಶಂಕೆಯಿದೆ. ಆದ್ರೆ ತೀವ್ರ ಜ್ವರ ಕಾಣಿಸಿಕೊಂಡರೂ ಅಧಿಕಾರಿಗಳು ಸ್ಪಂದಿಸದಿರುವುದು ಗ್ರಾಮಸ್ಥರಲ್ಲಿ ಅಸಮಾಧಾನ ಮೂಡಿಸಿದೆ. ತಾಲೂಕು ಆಡಳಿತದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ