AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ವಲಯದ ಬೇಲೂರು ತಾಲೂಕಿನಲ್ಲಿ 40 ಜನರಿಗೆ ಜ್ವರ, ಆತಂಕ

ಹಾಸನ: ಬೇಲೂರು ತಾಲೂಕಿನ ಗ್ರಾಮದಲ್ಲಿ ಹಲವರಿಗೆ ಎರಡು ವಾರಗಳಿಂದ ನಿರಂತರವಾಗಿ ಜ್ವರ ಬಾಧಿಸುತ್ತಿರುವುದು ತೀವ್ರ ಆತಂಕ ಮೂಡಿಸಿದೆ. ಕಳೆದ ಎರಡು ವಾರಗಳಿಂದ ಬೇಲೂರು ತಾಲೂಕಿನ ಗ್ರಾಮದಲ್ಲಿ 40ಕ್ಕೂ ಹೆಚ್ಚು ಜನರು ನಿತ್ಯವೂ ಆಸ್ಪತ್ರೆಗೆ ಬರುತ್ತಿದ್ದಾರೆ. ತಾಲ್ಲೂಕು ಆಡಳಿತದ ದಿವ್ಯ ನಿರ್ಲಕ್ಷ್ಯ: ಕೊರೊನೊ ಸೋಂಕು ಹೆಮ್ಮಾರಿ ಕಾಟದ‌ ನಡುವೆ ಈ ಜ್ವರದಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ಹತ್ತಾರು ಗ್ರಾಮಸ್ಥರು ಬೇಲೂರಿನ ಹಲವು ಖಾಸಗಿ ಕ್ಲಿನಿಕ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದಲ್ಲಿ ಸೂಕ್ತ ಸ್ಚಚ್ಛತೆ ಇಲ್ಲದೆ ಜನರಿಗೆ ಜ್ವರ ಬಂದಿರುವ ಶಂಕೆಯಿದೆ. […]

ಹಸಿರು ವಲಯದ ಬೇಲೂರು ತಾಲೂಕಿನಲ್ಲಿ 40 ಜನರಿಗೆ ಜ್ವರ, ಆತಂಕ
ಸಾಧು ಶ್ರೀನಾಥ್​
|

Updated on: Apr 25, 2020 | 11:42 AM

Share

ಹಾಸನ: ಬೇಲೂರು ತಾಲೂಕಿನ ಗ್ರಾಮದಲ್ಲಿ ಹಲವರಿಗೆ ಎರಡು ವಾರಗಳಿಂದ ನಿರಂತರವಾಗಿ ಜ್ವರ ಬಾಧಿಸುತ್ತಿರುವುದು ತೀವ್ರ ಆತಂಕ ಮೂಡಿಸಿದೆ. ಕಳೆದ ಎರಡು ವಾರಗಳಿಂದ ಬೇಲೂರು ತಾಲೂಕಿನ ಗ್ರಾಮದಲ್ಲಿ 40ಕ್ಕೂ ಹೆಚ್ಚು ಜನರು ನಿತ್ಯವೂ ಆಸ್ಪತ್ರೆಗೆ ಬರುತ್ತಿದ್ದಾರೆ.

ತಾಲ್ಲೂಕು ಆಡಳಿತದ ದಿವ್ಯ ನಿರ್ಲಕ್ಷ್ಯ: ಕೊರೊನೊ ಸೋಂಕು ಹೆಮ್ಮಾರಿ ಕಾಟದ‌ ನಡುವೆ ಈ ಜ್ವರದಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ಹತ್ತಾರು ಗ್ರಾಮಸ್ಥರು ಬೇಲೂರಿನ ಹಲವು ಖಾಸಗಿ ಕ್ಲಿನಿಕ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದಲ್ಲಿ ಸೂಕ್ತ ಸ್ಚಚ್ಛತೆ ಇಲ್ಲದೆ ಜನರಿಗೆ ಜ್ವರ ಬಂದಿರುವ ಶಂಕೆಯಿದೆ. ಆದ್ರೆ ತೀವ್ರ ಜ್ವರ ಕಾಣಿಸಿಕೊಂಡರೂ ಅಧಿಕಾರಿಗಳು ಸ್ಪಂದಿಸದಿರುವುದು ಗ್ರಾಮಸ್ಥರಲ್ಲಿ ಅಸಮಾಧಾನ ಮೂಡಿಸಿದೆ. ತಾಲೂಕು ಆಡಳಿತದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ