AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ವಲಯದ ಬೇಲೂರು ತಾಲೂಕಿನಲ್ಲಿ 40 ಜನರಿಗೆ ಜ್ವರ, ಆತಂಕ

ಹಾಸನ: ಬೇಲೂರು ತಾಲೂಕಿನ ಗ್ರಾಮದಲ್ಲಿ ಹಲವರಿಗೆ ಎರಡು ವಾರಗಳಿಂದ ನಿರಂತರವಾಗಿ ಜ್ವರ ಬಾಧಿಸುತ್ತಿರುವುದು ತೀವ್ರ ಆತಂಕ ಮೂಡಿಸಿದೆ. ಕಳೆದ ಎರಡು ವಾರಗಳಿಂದ ಬೇಲೂರು ತಾಲೂಕಿನ ಗ್ರಾಮದಲ್ಲಿ 40ಕ್ಕೂ ಹೆಚ್ಚು ಜನರು ನಿತ್ಯವೂ ಆಸ್ಪತ್ರೆಗೆ ಬರುತ್ತಿದ್ದಾರೆ. ತಾಲ್ಲೂಕು ಆಡಳಿತದ ದಿವ್ಯ ನಿರ್ಲಕ್ಷ್ಯ: ಕೊರೊನೊ ಸೋಂಕು ಹೆಮ್ಮಾರಿ ಕಾಟದ‌ ನಡುವೆ ಈ ಜ್ವರದಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ಹತ್ತಾರು ಗ್ರಾಮಸ್ಥರು ಬೇಲೂರಿನ ಹಲವು ಖಾಸಗಿ ಕ್ಲಿನಿಕ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದಲ್ಲಿ ಸೂಕ್ತ ಸ್ಚಚ್ಛತೆ ಇಲ್ಲದೆ ಜನರಿಗೆ ಜ್ವರ ಬಂದಿರುವ ಶಂಕೆಯಿದೆ. […]

ಹಸಿರು ವಲಯದ ಬೇಲೂರು ತಾಲೂಕಿನಲ್ಲಿ 40 ಜನರಿಗೆ ಜ್ವರ, ಆತಂಕ
ಸಾಧು ಶ್ರೀನಾಥ್​
|

Updated on: Apr 25, 2020 | 11:42 AM

Share

ಹಾಸನ: ಬೇಲೂರು ತಾಲೂಕಿನ ಗ್ರಾಮದಲ್ಲಿ ಹಲವರಿಗೆ ಎರಡು ವಾರಗಳಿಂದ ನಿರಂತರವಾಗಿ ಜ್ವರ ಬಾಧಿಸುತ್ತಿರುವುದು ತೀವ್ರ ಆತಂಕ ಮೂಡಿಸಿದೆ. ಕಳೆದ ಎರಡು ವಾರಗಳಿಂದ ಬೇಲೂರು ತಾಲೂಕಿನ ಗ್ರಾಮದಲ್ಲಿ 40ಕ್ಕೂ ಹೆಚ್ಚು ಜನರು ನಿತ್ಯವೂ ಆಸ್ಪತ್ರೆಗೆ ಬರುತ್ತಿದ್ದಾರೆ.

ತಾಲ್ಲೂಕು ಆಡಳಿತದ ದಿವ್ಯ ನಿರ್ಲಕ್ಷ್ಯ: ಕೊರೊನೊ ಸೋಂಕು ಹೆಮ್ಮಾರಿ ಕಾಟದ‌ ನಡುವೆ ಈ ಜ್ವರದಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದೆ. ಹತ್ತಾರು ಗ್ರಾಮಸ್ಥರು ಬೇಲೂರಿನ ಹಲವು ಖಾಸಗಿ ಕ್ಲಿನಿಕ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದಲ್ಲಿ ಸೂಕ್ತ ಸ್ಚಚ್ಛತೆ ಇಲ್ಲದೆ ಜನರಿಗೆ ಜ್ವರ ಬಂದಿರುವ ಶಂಕೆಯಿದೆ. ಆದ್ರೆ ತೀವ್ರ ಜ್ವರ ಕಾಣಿಸಿಕೊಂಡರೂ ಅಧಿಕಾರಿಗಳು ಸ್ಪಂದಿಸದಿರುವುದು ಗ್ರಾಮಸ್ಥರಲ್ಲಿ ಅಸಮಾಧಾನ ಮೂಡಿಸಿದೆ. ತಾಲೂಕು ಆಡಳಿತದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ