AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಿತ್ಯ ಪತ್ತೆಯಾಗಲಿದ್ದಾರೆ 4 ಸಾವಿರ ಸೋಂಕಿತರು!

ಬೆಂಗಳೂರು: ಕೊರೊನಾ ಕೂಪಕ್ಕೆ ಬಿದ್ದು ಒದ್ದಾಡುತ್ತಿರುವ ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಬೆಂಗಳೂರಲ್ಲಿ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗಬಹುದೆಂದು ಅಂದಾಜಿಸಲಾಗಿದೆ. ಹೆಚ್ಚು ಹೆಚ್ಚು ಕೊವಿಡ್ ಟೆಸ್ಟ್ ಮಾಡಲು ಬಿಬಿಎಂಪಿ ನಿರ್ಧಾರ ಮಾಡಿದೆ. ಬಿಬಿಎಂಪಿ ನಗರದಲ್ಲಿ ಪ್ರತಿದಿನ 20 ಸಾವಿರ ಌಂಟಿಜೆನ್ ಟೆಸ್ಟ್ ಮಾಡುವ ಗುರಿ ಹೊಂದಿದ್ದು, ಪ್ರತಿದಿನ RT -PCR ಟೆಸ್ಟ್ ಮಾಡಲು ಸಜ್ಜಾಗುತ್ತಿದೆ. ಇದ್ರಿಂದ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆಯಂತೆ. ಹೆಚ್ಚು ಟೆಸ್ಟ್ ಮಾಡುವುದರಿಂದ ಹೆಚ್ಚಿನ ಸೋಂಕಿತರು […]

ಬೆಂಗಳೂರಲ್ಲಿ ನಿತ್ಯ ಪತ್ತೆಯಾಗಲಿದ್ದಾರೆ 4 ಸಾವಿರ ಸೋಂಕಿತರು!
ಆಯೇಷಾ ಬಾನು
| Updated By: |

Updated on:Jul 30, 2020 | 8:40 PM

Share

ಬೆಂಗಳೂರು: ಕೊರೊನಾ ಕೂಪಕ್ಕೆ ಬಿದ್ದು ಒದ್ದಾಡುತ್ತಿರುವ ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಬೆಂಗಳೂರಲ್ಲಿ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗಬಹುದೆಂದು ಅಂದಾಜಿಸಲಾಗಿದೆ. ಹೆಚ್ಚು ಹೆಚ್ಚು ಕೊವಿಡ್ ಟೆಸ್ಟ್ ಮಾಡಲು ಬಿಬಿಎಂಪಿ ನಿರ್ಧಾರ ಮಾಡಿದೆ.

ಬಿಬಿಎಂಪಿ ನಗರದಲ್ಲಿ ಪ್ರತಿದಿನ 20 ಸಾವಿರ ಌಂಟಿಜೆನ್ ಟೆಸ್ಟ್ ಮಾಡುವ ಗುರಿ ಹೊಂದಿದ್ದು, ಪ್ರತಿದಿನ RT -PCR ಟೆಸ್ಟ್ ಮಾಡಲು ಸಜ್ಜಾಗುತ್ತಿದೆ. ಇದ್ರಿಂದ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆಯಂತೆ. ಹೆಚ್ಚು ಟೆಸ್ಟ್ ಮಾಡುವುದರಿಂದ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಾರೆ ಎನ್ನಲಾಗುತ್ತಿದೆ.

ಇಲ್ಲಿಯವರೆಗೆ 23,640 ಌಂಟಿಜೆನ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 5186 ಸೋಂಕಿತರು ಪತ್ತೆಯಾಗಿದ್ದಾರೆ. 20 ಸಾವಿರ ಟೆಸ್ಟ್ ಮಾಡಿದ್ರೆ, 4 ಸಾವಿರ ಸೋಂಕಿತರು ಪತ್ತೆಯಾಗಬಹುದು ಎನ್ನಲಾಗುತ್ತಿದೆ. ಬಿಬಿಎಂಪಿ ಇದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ವಿಧಾನಸಭಾವಾರು ಕೋವಿಡ್ ಸೆಂಟರ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ. ಆಯಾ ವಲಯದ ಸೋಂಕಿತರು ಸ್ಥಳೀಯ ಸೆಂಟರ್​ಗೆ ಹೋಗ್ಬಹುದು. ಆಗ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾದ್ರೆ ಅದನ್ನ ಎದುರಿಸಲು ಬಿಬಿಎಂಪಿ ತಯಾರಿ ಮಾಡಿಕೊಳ್ಳುತ್ತಿದೆ.

Published On - 8:31 am, Wed, 29 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ