Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಿತ್ಯ ಪತ್ತೆಯಾಗಲಿದ್ದಾರೆ 4 ಸಾವಿರ ಸೋಂಕಿತರು!

ಬೆಂಗಳೂರು: ಕೊರೊನಾ ಕೂಪಕ್ಕೆ ಬಿದ್ದು ಒದ್ದಾಡುತ್ತಿರುವ ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಬೆಂಗಳೂರಲ್ಲಿ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗಬಹುದೆಂದು ಅಂದಾಜಿಸಲಾಗಿದೆ. ಹೆಚ್ಚು ಹೆಚ್ಚು ಕೊವಿಡ್ ಟೆಸ್ಟ್ ಮಾಡಲು ಬಿಬಿಎಂಪಿ ನಿರ್ಧಾರ ಮಾಡಿದೆ. ಬಿಬಿಎಂಪಿ ನಗರದಲ್ಲಿ ಪ್ರತಿದಿನ 20 ಸಾವಿರ ಌಂಟಿಜೆನ್ ಟೆಸ್ಟ್ ಮಾಡುವ ಗುರಿ ಹೊಂದಿದ್ದು, ಪ್ರತಿದಿನ RT -PCR ಟೆಸ್ಟ್ ಮಾಡಲು ಸಜ್ಜಾಗುತ್ತಿದೆ. ಇದ್ರಿಂದ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆಯಂತೆ. ಹೆಚ್ಚು ಟೆಸ್ಟ್ ಮಾಡುವುದರಿಂದ ಹೆಚ್ಚಿನ ಸೋಂಕಿತರು […]

ಬೆಂಗಳೂರಲ್ಲಿ ನಿತ್ಯ ಪತ್ತೆಯಾಗಲಿದ್ದಾರೆ 4 ಸಾವಿರ ಸೋಂಕಿತರು!
Follow us
ಆಯೇಷಾ ಬಾನು
| Updated By:

Updated on:Jul 30, 2020 | 8:40 PM

ಬೆಂಗಳೂರು: ಕೊರೊನಾ ಕೂಪಕ್ಕೆ ಬಿದ್ದು ಒದ್ದಾಡುತ್ತಿರುವ ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಬೆಂಗಳೂರಲ್ಲಿ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗಬಹುದೆಂದು ಅಂದಾಜಿಸಲಾಗಿದೆ. ಹೆಚ್ಚು ಹೆಚ್ಚು ಕೊವಿಡ್ ಟೆಸ್ಟ್ ಮಾಡಲು ಬಿಬಿಎಂಪಿ ನಿರ್ಧಾರ ಮಾಡಿದೆ.

ಬಿಬಿಎಂಪಿ ನಗರದಲ್ಲಿ ಪ್ರತಿದಿನ 20 ಸಾವಿರ ಌಂಟಿಜೆನ್ ಟೆಸ್ಟ್ ಮಾಡುವ ಗುರಿ ಹೊಂದಿದ್ದು, ಪ್ರತಿದಿನ RT -PCR ಟೆಸ್ಟ್ ಮಾಡಲು ಸಜ್ಜಾಗುತ್ತಿದೆ. ಇದ್ರಿಂದ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆಯಂತೆ. ಹೆಚ್ಚು ಟೆಸ್ಟ್ ಮಾಡುವುದರಿಂದ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಾರೆ ಎನ್ನಲಾಗುತ್ತಿದೆ.

ಇಲ್ಲಿಯವರೆಗೆ 23,640 ಌಂಟಿಜೆನ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 5186 ಸೋಂಕಿತರು ಪತ್ತೆಯಾಗಿದ್ದಾರೆ. 20 ಸಾವಿರ ಟೆಸ್ಟ್ ಮಾಡಿದ್ರೆ, 4 ಸಾವಿರ ಸೋಂಕಿತರು ಪತ್ತೆಯಾಗಬಹುದು ಎನ್ನಲಾಗುತ್ತಿದೆ. ಬಿಬಿಎಂಪಿ ಇದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ವಿಧಾನಸಭಾವಾರು ಕೋವಿಡ್ ಸೆಂಟರ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ. ಆಯಾ ವಲಯದ ಸೋಂಕಿತರು ಸ್ಥಳೀಯ ಸೆಂಟರ್​ಗೆ ಹೋಗ್ಬಹುದು. ಆಗ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾದ್ರೆ ಅದನ್ನ ಎದುರಿಸಲು ಬಿಬಿಎಂಪಿ ತಯಾರಿ ಮಾಡಿಕೊಳ್ಳುತ್ತಿದೆ.

Published On - 8:31 am, Wed, 29 July 20

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ