AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಿತ್ಯ ಪತ್ತೆಯಾಗಲಿದ್ದಾರೆ 4 ಸಾವಿರ ಸೋಂಕಿತರು!

ಬೆಂಗಳೂರು: ಕೊರೊನಾ ಕೂಪಕ್ಕೆ ಬಿದ್ದು ಒದ್ದಾಡುತ್ತಿರುವ ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಬೆಂಗಳೂರಲ್ಲಿ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗಬಹುದೆಂದು ಅಂದಾಜಿಸಲಾಗಿದೆ. ಹೆಚ್ಚು ಹೆಚ್ಚು ಕೊವಿಡ್ ಟೆಸ್ಟ್ ಮಾಡಲು ಬಿಬಿಎಂಪಿ ನಿರ್ಧಾರ ಮಾಡಿದೆ. ಬಿಬಿಎಂಪಿ ನಗರದಲ್ಲಿ ಪ್ರತಿದಿನ 20 ಸಾವಿರ ಌಂಟಿಜೆನ್ ಟೆಸ್ಟ್ ಮಾಡುವ ಗುರಿ ಹೊಂದಿದ್ದು, ಪ್ರತಿದಿನ RT -PCR ಟೆಸ್ಟ್ ಮಾಡಲು ಸಜ್ಜಾಗುತ್ತಿದೆ. ಇದ್ರಿಂದ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆಯಂತೆ. ಹೆಚ್ಚು ಟೆಸ್ಟ್ ಮಾಡುವುದರಿಂದ ಹೆಚ್ಚಿನ ಸೋಂಕಿತರು […]

ಬೆಂಗಳೂರಲ್ಲಿ ನಿತ್ಯ ಪತ್ತೆಯಾಗಲಿದ್ದಾರೆ 4 ಸಾವಿರ ಸೋಂಕಿತರು!
ಆಯೇಷಾ ಬಾನು
| Edited By: |

Updated on:Jul 30, 2020 | 8:40 PM

Share

ಬೆಂಗಳೂರು: ಕೊರೊನಾ ಕೂಪಕ್ಕೆ ಬಿದ್ದು ಒದ್ದಾಡುತ್ತಿರುವ ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಬೆಂಗಳೂರಲ್ಲಿ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗಬಹುದೆಂದು ಅಂದಾಜಿಸಲಾಗಿದೆ. ಹೆಚ್ಚು ಹೆಚ್ಚು ಕೊವಿಡ್ ಟೆಸ್ಟ್ ಮಾಡಲು ಬಿಬಿಎಂಪಿ ನಿರ್ಧಾರ ಮಾಡಿದೆ.

ಬಿಬಿಎಂಪಿ ನಗರದಲ್ಲಿ ಪ್ರತಿದಿನ 20 ಸಾವಿರ ಌಂಟಿಜೆನ್ ಟೆಸ್ಟ್ ಮಾಡುವ ಗುರಿ ಹೊಂದಿದ್ದು, ಪ್ರತಿದಿನ RT -PCR ಟೆಸ್ಟ್ ಮಾಡಲು ಸಜ್ಜಾಗುತ್ತಿದೆ. ಇದ್ರಿಂದ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆಯಂತೆ. ಹೆಚ್ಚು ಟೆಸ್ಟ್ ಮಾಡುವುದರಿಂದ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಾರೆ ಎನ್ನಲಾಗುತ್ತಿದೆ.

ಇಲ್ಲಿಯವರೆಗೆ 23,640 ಌಂಟಿಜೆನ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 5186 ಸೋಂಕಿತರು ಪತ್ತೆಯಾಗಿದ್ದಾರೆ. 20 ಸಾವಿರ ಟೆಸ್ಟ್ ಮಾಡಿದ್ರೆ, 4 ಸಾವಿರ ಸೋಂಕಿತರು ಪತ್ತೆಯಾಗಬಹುದು ಎನ್ನಲಾಗುತ್ತಿದೆ. ಬಿಬಿಎಂಪಿ ಇದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ವಿಧಾನಸಭಾವಾರು ಕೋವಿಡ್ ಸೆಂಟರ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ. ಆಯಾ ವಲಯದ ಸೋಂಕಿತರು ಸ್ಥಳೀಯ ಸೆಂಟರ್​ಗೆ ಹೋಗ್ಬಹುದು. ಆಗ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾದ್ರೆ ಅದನ್ನ ಎದುರಿಸಲು ಬಿಬಿಎಂಪಿ ತಯಾರಿ ಮಾಡಿಕೊಳ್ಳುತ್ತಿದೆ.

Published On - 8:31 am, Wed, 29 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ