AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಿತ್ಯ ಪತ್ತೆಯಾಗಲಿದ್ದಾರೆ 4 ಸಾವಿರ ಸೋಂಕಿತರು!

ಬೆಂಗಳೂರು: ಕೊರೊನಾ ಕೂಪಕ್ಕೆ ಬಿದ್ದು ಒದ್ದಾಡುತ್ತಿರುವ ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಬೆಂಗಳೂರಲ್ಲಿ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗಬಹುದೆಂದು ಅಂದಾಜಿಸಲಾಗಿದೆ. ಹೆಚ್ಚು ಹೆಚ್ಚು ಕೊವಿಡ್ ಟೆಸ್ಟ್ ಮಾಡಲು ಬಿಬಿಎಂಪಿ ನಿರ್ಧಾರ ಮಾಡಿದೆ. ಬಿಬಿಎಂಪಿ ನಗರದಲ್ಲಿ ಪ್ರತಿದಿನ 20 ಸಾವಿರ ಌಂಟಿಜೆನ್ ಟೆಸ್ಟ್ ಮಾಡುವ ಗುರಿ ಹೊಂದಿದ್ದು, ಪ್ರತಿದಿನ RT -PCR ಟೆಸ್ಟ್ ಮಾಡಲು ಸಜ್ಜಾಗುತ್ತಿದೆ. ಇದ್ರಿಂದ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆಯಂತೆ. ಹೆಚ್ಚು ಟೆಸ್ಟ್ ಮಾಡುವುದರಿಂದ ಹೆಚ್ಚಿನ ಸೋಂಕಿತರು […]

ಬೆಂಗಳೂರಲ್ಲಿ ನಿತ್ಯ ಪತ್ತೆಯಾಗಲಿದ್ದಾರೆ 4 ಸಾವಿರ ಸೋಂಕಿತರು!
ಆಯೇಷಾ ಬಾನು
| Edited By: |

Updated on:Jul 30, 2020 | 8:40 PM

Share

ಬೆಂಗಳೂರು: ಕೊರೊನಾ ಕೂಪಕ್ಕೆ ಬಿದ್ದು ಒದ್ದಾಡುತ್ತಿರುವ ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಬೆಂಗಳೂರಲ್ಲಿ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗಬಹುದೆಂದು ಅಂದಾಜಿಸಲಾಗಿದೆ. ಹೆಚ್ಚು ಹೆಚ್ಚು ಕೊವಿಡ್ ಟೆಸ್ಟ್ ಮಾಡಲು ಬಿಬಿಎಂಪಿ ನಿರ್ಧಾರ ಮಾಡಿದೆ.

ಬಿಬಿಎಂಪಿ ನಗರದಲ್ಲಿ ಪ್ರತಿದಿನ 20 ಸಾವಿರ ಌಂಟಿಜೆನ್ ಟೆಸ್ಟ್ ಮಾಡುವ ಗುರಿ ಹೊಂದಿದ್ದು, ಪ್ರತಿದಿನ RT -PCR ಟೆಸ್ಟ್ ಮಾಡಲು ಸಜ್ಜಾಗುತ್ತಿದೆ. ಇದ್ರಿಂದ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆಯಂತೆ. ಹೆಚ್ಚು ಟೆಸ್ಟ್ ಮಾಡುವುದರಿಂದ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಾರೆ ಎನ್ನಲಾಗುತ್ತಿದೆ.

ಇಲ್ಲಿಯವರೆಗೆ 23,640 ಌಂಟಿಜೆನ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 5186 ಸೋಂಕಿತರು ಪತ್ತೆಯಾಗಿದ್ದಾರೆ. 20 ಸಾವಿರ ಟೆಸ್ಟ್ ಮಾಡಿದ್ರೆ, 4 ಸಾವಿರ ಸೋಂಕಿತರು ಪತ್ತೆಯಾಗಬಹುದು ಎನ್ನಲಾಗುತ್ತಿದೆ. ಬಿಬಿಎಂಪಿ ಇದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ವಿಧಾನಸಭಾವಾರು ಕೋವಿಡ್ ಸೆಂಟರ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ. ಆಯಾ ವಲಯದ ಸೋಂಕಿತರು ಸ್ಥಳೀಯ ಸೆಂಟರ್​ಗೆ ಹೋಗ್ಬಹುದು. ಆಗ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾದ್ರೆ ಅದನ್ನ ಎದುರಿಸಲು ಬಿಬಿಎಂಪಿ ತಯಾರಿ ಮಾಡಿಕೊಳ್ಳುತ್ತಿದೆ.

Published On - 8:31 am, Wed, 29 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್