AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಿತ್ಯ ಪತ್ತೆಯಾಗಲಿದ್ದಾರೆ 4 ಸಾವಿರ ಸೋಂಕಿತರು!

ಬೆಂಗಳೂರು: ಕೊರೊನಾ ಕೂಪಕ್ಕೆ ಬಿದ್ದು ಒದ್ದಾಡುತ್ತಿರುವ ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಬೆಂಗಳೂರಲ್ಲಿ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗಬಹುದೆಂದು ಅಂದಾಜಿಸಲಾಗಿದೆ. ಹೆಚ್ಚು ಹೆಚ್ಚು ಕೊವಿಡ್ ಟೆಸ್ಟ್ ಮಾಡಲು ಬಿಬಿಎಂಪಿ ನಿರ್ಧಾರ ಮಾಡಿದೆ. ಬಿಬಿಎಂಪಿ ನಗರದಲ್ಲಿ ಪ್ರತಿದಿನ 20 ಸಾವಿರ ಌಂಟಿಜೆನ್ ಟೆಸ್ಟ್ ಮಾಡುವ ಗುರಿ ಹೊಂದಿದ್ದು, ಪ್ರತಿದಿನ RT -PCR ಟೆಸ್ಟ್ ಮಾಡಲು ಸಜ್ಜಾಗುತ್ತಿದೆ. ಇದ್ರಿಂದ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆಯಂತೆ. ಹೆಚ್ಚು ಟೆಸ್ಟ್ ಮಾಡುವುದರಿಂದ ಹೆಚ್ಚಿನ ಸೋಂಕಿತರು […]

ಬೆಂಗಳೂರಲ್ಲಿ ನಿತ್ಯ ಪತ್ತೆಯಾಗಲಿದ್ದಾರೆ 4 ಸಾವಿರ ಸೋಂಕಿತರು!
ಆಯೇಷಾ ಬಾನು
| Edited By: |

Updated on:Jul 30, 2020 | 8:40 PM

Share

ಬೆಂಗಳೂರು: ಕೊರೊನಾ ಕೂಪಕ್ಕೆ ಬಿದ್ದು ಒದ್ದಾಡುತ್ತಿರುವ ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಬೆಂಗಳೂರಲ್ಲಿ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗಬಹುದೆಂದು ಅಂದಾಜಿಸಲಾಗಿದೆ. ಹೆಚ್ಚು ಹೆಚ್ಚು ಕೊವಿಡ್ ಟೆಸ್ಟ್ ಮಾಡಲು ಬಿಬಿಎಂಪಿ ನಿರ್ಧಾರ ಮಾಡಿದೆ.

ಬಿಬಿಎಂಪಿ ನಗರದಲ್ಲಿ ಪ್ರತಿದಿನ 20 ಸಾವಿರ ಌಂಟಿಜೆನ್ ಟೆಸ್ಟ್ ಮಾಡುವ ಗುರಿ ಹೊಂದಿದ್ದು, ಪ್ರತಿದಿನ RT -PCR ಟೆಸ್ಟ್ ಮಾಡಲು ಸಜ್ಜಾಗುತ್ತಿದೆ. ಇದ್ರಿಂದ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆಯಂತೆ. ಹೆಚ್ಚು ಟೆಸ್ಟ್ ಮಾಡುವುದರಿಂದ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಾರೆ ಎನ್ನಲಾಗುತ್ತಿದೆ.

ಇಲ್ಲಿಯವರೆಗೆ 23,640 ಌಂಟಿಜೆನ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 5186 ಸೋಂಕಿತರು ಪತ್ತೆಯಾಗಿದ್ದಾರೆ. 20 ಸಾವಿರ ಟೆಸ್ಟ್ ಮಾಡಿದ್ರೆ, 4 ಸಾವಿರ ಸೋಂಕಿತರು ಪತ್ತೆಯಾಗಬಹುದು ಎನ್ನಲಾಗುತ್ತಿದೆ. ಬಿಬಿಎಂಪಿ ಇದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ವಿಧಾನಸಭಾವಾರು ಕೋವಿಡ್ ಸೆಂಟರ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ. ಆಯಾ ವಲಯದ ಸೋಂಕಿತರು ಸ್ಥಳೀಯ ಸೆಂಟರ್​ಗೆ ಹೋಗ್ಬಹುದು. ಆಗ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾದ್ರೆ ಅದನ್ನ ಎದುರಿಸಲು ಬಿಬಿಎಂಪಿ ತಯಾರಿ ಮಾಡಿಕೊಳ್ಳುತ್ತಿದೆ.

Published On - 8:31 am, Wed, 29 July 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ