AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನಿತ್ಯ ಪತ್ತೆಯಾಗಲಿದ್ದಾರೆ 4 ಸಾವಿರ ಸೋಂಕಿತರು!

ಬೆಂಗಳೂರು: ಕೊರೊನಾ ಕೂಪಕ್ಕೆ ಬಿದ್ದು ಒದ್ದಾಡುತ್ತಿರುವ ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಬೆಂಗಳೂರಲ್ಲಿ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗಬಹುದೆಂದು ಅಂದಾಜಿಸಲಾಗಿದೆ. ಹೆಚ್ಚು ಹೆಚ್ಚು ಕೊವಿಡ್ ಟೆಸ್ಟ್ ಮಾಡಲು ಬಿಬಿಎಂಪಿ ನಿರ್ಧಾರ ಮಾಡಿದೆ. ಬಿಬಿಎಂಪಿ ನಗರದಲ್ಲಿ ಪ್ರತಿದಿನ 20 ಸಾವಿರ ಌಂಟಿಜೆನ್ ಟೆಸ್ಟ್ ಮಾಡುವ ಗುರಿ ಹೊಂದಿದ್ದು, ಪ್ರತಿದಿನ RT -PCR ಟೆಸ್ಟ್ ಮಾಡಲು ಸಜ್ಜಾಗುತ್ತಿದೆ. ಇದ್ರಿಂದ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆಯಂತೆ. ಹೆಚ್ಚು ಟೆಸ್ಟ್ ಮಾಡುವುದರಿಂದ ಹೆಚ್ಚಿನ ಸೋಂಕಿತರು […]

ಬೆಂಗಳೂರಲ್ಲಿ ನಿತ್ಯ ಪತ್ತೆಯಾಗಲಿದ್ದಾರೆ 4 ಸಾವಿರ ಸೋಂಕಿತರು!
ಆಯೇಷಾ ಬಾನು
| Edited By: |

Updated on:Jul 30, 2020 | 8:40 PM

Share

ಬೆಂಗಳೂರು: ಕೊರೊನಾ ಕೂಪಕ್ಕೆ ಬಿದ್ದು ಒದ್ದಾಡುತ್ತಿರುವ ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಬೆಂಗಳೂರಲ್ಲಿ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗಬಹುದೆಂದು ಅಂದಾಜಿಸಲಾಗಿದೆ. ಹೆಚ್ಚು ಹೆಚ್ಚು ಕೊವಿಡ್ ಟೆಸ್ಟ್ ಮಾಡಲು ಬಿಬಿಎಂಪಿ ನಿರ್ಧಾರ ಮಾಡಿದೆ.

ಬಿಬಿಎಂಪಿ ನಗರದಲ್ಲಿ ಪ್ರತಿದಿನ 20 ಸಾವಿರ ಌಂಟಿಜೆನ್ ಟೆಸ್ಟ್ ಮಾಡುವ ಗುರಿ ಹೊಂದಿದ್ದು, ಪ್ರತಿದಿನ RT -PCR ಟೆಸ್ಟ್ ಮಾಡಲು ಸಜ್ಜಾಗುತ್ತಿದೆ. ಇದ್ರಿಂದ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆಯಂತೆ. ಹೆಚ್ಚು ಟೆಸ್ಟ್ ಮಾಡುವುದರಿಂದ ಹೆಚ್ಚಿನ ಸೋಂಕಿತರು ಪತ್ತೆಯಾಗುತ್ತಾರೆ ಎನ್ನಲಾಗುತ್ತಿದೆ.

ಇಲ್ಲಿಯವರೆಗೆ 23,640 ಌಂಟಿಜೆನ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 5186 ಸೋಂಕಿತರು ಪತ್ತೆಯಾಗಿದ್ದಾರೆ. 20 ಸಾವಿರ ಟೆಸ್ಟ್ ಮಾಡಿದ್ರೆ, 4 ಸಾವಿರ ಸೋಂಕಿತರು ಪತ್ತೆಯಾಗಬಹುದು ಎನ್ನಲಾಗುತ್ತಿದೆ. ಬಿಬಿಎಂಪಿ ಇದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ವಿಧಾನಸಭಾವಾರು ಕೋವಿಡ್ ಸೆಂಟರ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ. ಆಯಾ ವಲಯದ ಸೋಂಕಿತರು ಸ್ಥಳೀಯ ಸೆಂಟರ್​ಗೆ ಹೋಗ್ಬಹುದು. ಆಗ ನಿತ್ಯ 4 ಸಾವಿರ ಸೋಂಕಿತರು ಪತ್ತೆಯಾದ್ರೆ ಅದನ್ನ ಎದುರಿಸಲು ಬಿಬಿಎಂಪಿ ತಯಾರಿ ಮಾಡಿಕೊಳ್ಳುತ್ತಿದೆ.

Published On - 8:31 am, Wed, 29 July 20

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು