AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BTM ಲೇಔಟ್​ನಲ್ಲಿ ಇಂದು 49 ಜನರಿಗೆ ಕೊರೊನಾ ಶಂಕೆ!

ಬೆಂಗಳೂರು: ನಗರದ ದಕ್ಷಿಣ ಭಾಗದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಲೇ ಇದೆ. ಇದೀಗ ಬಿಟಿಎಂ ಲೇಔಟ್​ನಲ್ಲಿ ಇಂದು ಒಂದೇ ದಿನ 49 ಜನರಿಗೆ ಸೋಂಕು ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ, ಏರಿಯಾದ ಕೆಲ ರಸ್ತೆಗಳನ್ನ ಬಿಬಿಎಂಪಿ ಸಿಬ್ಬಂದಿ ಸೀಲ್​ಡೌನ್ ಮಾಡಿದ್ದಾರೆ. ಜೊತೆಗೆ ಪಕ್ಕದ ಮೈಕೋ ಲೇಔಟ್​ ಪೊಲೀಸ್ ಠಾಣೆ ಸಿಬ್ಬಂದಿಗೂ ಸೋಂಕು ದೃಢವಾಗಿದೆ. ಹಾಗಾಗಿ, ಠಾಣೆಯನ್ನು ಸೀಲ್​ಡೌನ್ ಮಾಡಿ ಕೆಮಿಕಲ್ ಸ್ಪ್ರೇ ಮಾಡಲಾಗಿದೆ.

BTM ಲೇಔಟ್​ನಲ್ಲಿ ಇಂದು 49 ಜನರಿಗೆ ಕೊರೊನಾ ಶಂಕೆ!
KUSHAL V
| Edited By: |

Updated on:Jul 08, 2020 | 7:59 PM

Share

ಬೆಂಗಳೂರು: ನಗರದ ದಕ್ಷಿಣ ಭಾಗದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಲೇ ಇದೆ. ಇದೀಗ ಬಿಟಿಎಂ ಲೇಔಟ್​ನಲ್ಲಿ ಇಂದು ಒಂದೇ ದಿನ 49 ಜನರಿಗೆ ಸೋಂಕು ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಹೀಗಾಗಿ, ಏರಿಯಾದ ಕೆಲ ರಸ್ತೆಗಳನ್ನ ಬಿಬಿಎಂಪಿ ಸಿಬ್ಬಂದಿ ಸೀಲ್​ಡೌನ್ ಮಾಡಿದ್ದಾರೆ. ಜೊತೆಗೆ ಪಕ್ಕದ ಮೈಕೋ ಲೇಔಟ್​ ಪೊಲೀಸ್ ಠಾಣೆ ಸಿಬ್ಬಂದಿಗೂ ಸೋಂಕು ದೃಢವಾಗಿದೆ. ಹಾಗಾಗಿ, ಠಾಣೆಯನ್ನು ಸೀಲ್​ಡೌನ್ ಮಾಡಿ ಕೆಮಿಕಲ್ ಸ್ಪ್ರೇ ಮಾಡಲಾಗಿದೆ.

Published On - 4:25 pm, Wed, 8 July 20

Follow Us
KUSHAL V
KUSHAL V
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ