AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BTM ಲೇಔಟ್​ನಲ್ಲಿ ಇಂದು 49 ಜನರಿಗೆ ಕೊರೊನಾ ಶಂಕೆ!

ಬೆಂಗಳೂರು: ನಗರದ ದಕ್ಷಿಣ ಭಾಗದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಲೇ ಇದೆ. ಇದೀಗ ಬಿಟಿಎಂ ಲೇಔಟ್​ನಲ್ಲಿ ಇಂದು ಒಂದೇ ದಿನ 49 ಜನರಿಗೆ ಸೋಂಕು ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ, ಏರಿಯಾದ ಕೆಲ ರಸ್ತೆಗಳನ್ನ ಬಿಬಿಎಂಪಿ ಸಿಬ್ಬಂದಿ ಸೀಲ್​ಡೌನ್ ಮಾಡಿದ್ದಾರೆ. ಜೊತೆಗೆ ಪಕ್ಕದ ಮೈಕೋ ಲೇಔಟ್​ ಪೊಲೀಸ್ ಠಾಣೆ ಸಿಬ್ಬಂದಿಗೂ ಸೋಂಕು ದೃಢವಾಗಿದೆ. ಹಾಗಾಗಿ, ಠಾಣೆಯನ್ನು ಸೀಲ್​ಡೌನ್ ಮಾಡಿ ಕೆಮಿಕಲ್ ಸ್ಪ್ರೇ ಮಾಡಲಾಗಿದೆ.

BTM ಲೇಔಟ್​ನಲ್ಲಿ ಇಂದು 49 ಜನರಿಗೆ ಕೊರೊನಾ ಶಂಕೆ!
KUSHAL V
| Edited By: |

Updated on:Jul 08, 2020 | 7:59 PM

Share

ಬೆಂಗಳೂರು: ನಗರದ ದಕ್ಷಿಣ ಭಾಗದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಲೇ ಇದೆ. ಇದೀಗ ಬಿಟಿಎಂ ಲೇಔಟ್​ನಲ್ಲಿ ಇಂದು ಒಂದೇ ದಿನ 49 ಜನರಿಗೆ ಸೋಂಕು ಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಹೀಗಾಗಿ, ಏರಿಯಾದ ಕೆಲ ರಸ್ತೆಗಳನ್ನ ಬಿಬಿಎಂಪಿ ಸಿಬ್ಬಂದಿ ಸೀಲ್​ಡೌನ್ ಮಾಡಿದ್ದಾರೆ. ಜೊತೆಗೆ ಪಕ್ಕದ ಮೈಕೋ ಲೇಔಟ್​ ಪೊಲೀಸ್ ಠಾಣೆ ಸಿಬ್ಬಂದಿಗೂ ಸೋಂಕು ದೃಢವಾಗಿದೆ. ಹಾಗಾಗಿ, ಠಾಣೆಯನ್ನು ಸೀಲ್​ಡೌನ್ ಮಾಡಿ ಕೆಮಿಕಲ್ ಸ್ಪ್ರೇ ಮಾಡಲಾಗಿದೆ.

Published On - 4:25 pm, Wed, 8 July 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ