Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್‌ನಲ್ಲಿ ಭೀಕರ ಅಪಘಾತ, 5 ಜನ ಸಾವು, 12 ಮಂದಿಗೆ ಗಾಯ

ಮುಂಬೈನ ಬಾಂದ್ರಾ-ವರ್ಲಿ ಸೇತುವೆಯಲ್ಲಿ ವೇಗವಾಗಿ ಬಂದ ಕಾರು ಅಪಘಾತದ ನಡೆದ ಸ್ಥಳದಲ್ಲಿದ್ದ ವಾಹನಕ್ಕೆ ಬಂದು ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ

Mumbai: ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್‌ನಲ್ಲಿ ಭೀಕರ ಅಪಘಾತ,  5 ಜನ ಸಾವು, 12 ಮಂದಿಗೆ  ಗಾಯ
5 dead, 12 injured in Mumbai's Bandra-Worli sea link accident
Follow us
ಅಕ್ಷಯ್​ ಪಲ್ಲಮಜಲು​​
|

Updated on:Oct 05, 2022 | 9:49 AM

ಮುಂಬೈ: ಮುಂಬೈನ ಬಾಂದ್ರಾ-ವರ್ಲಿ ಸೇತುವೆಯಲ್ಲಿ ವೇಗವಾಗಿ ಬಂದ ಕಾರು ಅಪಘಾತದ ನಡೆದ ಸ್ಥಳದಲ್ಲಿದ್ದ ವಾಹನಕ್ಕೆ ಬಂದು ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿದ್ದಾರೆ, 12 ಮಂದಿ ಗಾಯಗೊಂಡಿದ್ದಾರೆ. ಬುಧವಾರ ಮುಂಜಾನೆ 3:30ರ ಸುಮಾರಿಗೆ ರಸ್ತೆ ಬದಿಯಲ್ಲಿ ಅಪಘಾತವೊಂದು ಸಂಭವಿಸಿತ್ತು, ಅಪಘಾತಕ್ಕಿಡ ಜನರನ್ನು ಸಾಗಿಸಲು ಆಂಬುಲೆನ್ಸ್ ಮತ್ತು ಇತರ ವಾಹನಗಳು ರಸ್ತೆ ಬದಿಯಲ್ಲಿ ನಿಂತಿತ್ತು, ಮೊದಲು ಅಪಘಾತಕ್ಕೀಡಾದವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸುತ್ತಿದ್ದಾಗ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಬಾಂದ್ರಾದಲ್ಲಿ ವರ್ಲಿ ಲೇನ್‌ಗೆ ಕರೆದೊಯ್ಯಲು ತಂಡವು ಸಿದ್ಧತೆ ನಡೆಸುತ್ತಿದ್ದಾಗ, ಅತಿವೇಗವಾಗಿ ಬಂದ ಕಾರೊಂದು ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದು ಐದು ಜನರ ಸಾವಿಗೆ ಕಾರಣವಾಗಿದೆ.

ಸಂತ್ರಸ್ತ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನ ಹೇಳಿದರು. ಮುಂಬೈನ ಬಾಂದ್ರಾ-ವರ್ಲಿ ಸೀ ಲಿಂಕ್‌ನಲ್ಲಿ ಸಂಭವಿಸಿದ ಅಪಘಾತದಿಂದ ಪ್ರಾಣಹಾನಿಯಾಗಿದೆ. ದುಃಖತಪ್ತ ಕುಟುಂಬಗಳು ಆತ್ಮಧೈರ್ಯದಿರಬೇಕು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪಿಎಂಒ ಕಚೇರಿ ಟ್ವೀಟ್ ಮಾಡಿದೆ.

Published On - 9:47 am, Wed, 5 October 22

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್